Webdunia - Bharat's app for daily news and videos

Install App

ಬೇಲಿ ಬೇಡ

Webdunia
ಊರಿನ ಸ್ಮಶಾನಕ್ಕೆ ಬೇಲಿಯೇ ಇರಲಿಲ್ಲ. ಯೋಚಿಸಿದ ಊರಿನ ಮುಖ್ಯಸ್ಥರು ಗುಂಡನನ್ನು ಕರೆದು, 'ನೋಡು, ನಮ್ಮೂರಿನ ಸ್ಮಶಾನಕ್ಕೆ ಬೇಲಿಯೇ ಇಲ್ಲ. ನೀವೆಲ್ಲಾ ಸೇರಿ ಮನಸ್ಸು ಮಾಡಿದರೆ ಒಂದು ಬೇಲಿ ನಿರ್ಮಿಸುವುದು ಕಷ್ಟವೇನಲ್ಲ' ಎಂದರು.

' ಅಲ್ಲಾ ಸ್ವಾಮಿ.. ಒಳಗೆ ಹೋದವರು ಹೊರಕ್ಕೆ ಬರಕ್ಕಾಗಲ್ಲ.. ಹೊರಗಿದ್ದವರಂತೂ ಸಾಯದೆ ಒಳಗೆ ಹೋಗಕ್ಕಾಗಲ್ಲ. ಮತ್ಯಾಕೆ ಬೇಲಿ?' ಎಂದು ಸಕತ್ ಗೊಂದಲಕ್ಕೆ ಬಿದ್ದಿದ್ದ ಗುಂಡ ಕೊನೆಗೂ ಉತ್ತರಿಸಿದ..!

ಓದಲೇಬೇಕು

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಸ್ಥಿರ; ಇಂದು ಬೆಂಗಳೂರಿನ ತಜ್ಞ ವೈದ್ಯರ ಭೇಟಿ

ಸಾರ್ವಜನಿಕ ಆಸ್ತಿಗೆ ನಷ್ಟ ಮಾಡುವವರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಶಾಸಕ ಜಿ.ಟಿ.ದೇವೇಗೌಡರು ಹೇಳಿದ್ದೇನು?

ಕ್ಯಾಬಿನೆಟ್ ವಿಸ್ತರಣೆಯ ಬದಲು ಬಜೆಟ್ ಗೆ ಒತ್ತು ನೀಡುತ್ತಿರುವ ಸಿಎಂ

ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗುವುದನ್ನು ತಪ್ಪಿಸಲು ಸಿದ್ದರಾಮಯ್ಯನವರಿಗೂ ಆಗುವುದಿಲ್ಲ - ಈಶ್ವರಪ್ಪ

ಯೇಸು ಕ್ರಿಸ್ತ ಪ್ರತಿಮೆ ನಿರ್ಮಾಣಕ್ಕೆ ಮುಂದಾದ ಡಿಕೆಶಿಗೆ ಟಾಂಗ್ ಕೊಟ್ಟ ಸಂಸದ ಅನಂತಕುಮಾರ್

ಎಲ್ಲವನ್ನೂ ನೋಡು

ತಾಜಾ

ಆನೆ ಮತ್ತು ಇರುವೆ ಜೋಕ್ಸ್ ನಿಮಗಾಗಿ

ಅಶ್ಲೀಲ ಸಾಹಿತ್ಯ ಎಂದರೇನು?

(Viral Video) ಎದೆ ಮೇಲೆ ಕಣ್ಣು ಹಾಕಿದ ಶಿಕ್ಷಕನಿಗೆ ವಿದ್ಯಾರ್ಥಿನಿ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ..?

ಗುಂಡ ತನ್ನ ಮೊಮ್ಮಗಳಿಗೆ ಡಿಗ್ರಿ ಎಂದು ಹೆಸರಿಟ್ಟಿದ್ದ..!!!

ಕರ್ನಾಟಕಕ್ಕೆ ಎಚ್ಚರಿಕೆ

Show comments