Webdunia - Bharat's app for daily news and videos

Install App

ನಿಮಗೆ ಏನಾದರೂ ತೊಂದರೆಯೆ?

Webdunia
ಗುರುವಾರ, 20 ನವೆಂಬರ್ 2014 (13:13 IST)
`ಉದ್ಯಾನದಲ್ಲಿ ಒಬ್ಬ ಮಧ್ಯಮ ವಯಸ್ಸಿನವರು ಕುಳಿತುಕೊಂಡು ಅಳುತ್ತಿದ್ದರು. ಅಲ್ಲಿಗೆ ಬಂದ ಒಬ್ಬ ಯುವಕ ಕೇಳಿದ ಏನ್ರಿ ಸಾರ್‌ ನಿಮಗೆ ಏನಾದರೂ ತೊಂದರೆಯೆ? ನಿಮಗೇನಾದರೂ ಸಹಾಯ ಬೇಕೆ?
ಅವರು: ಎಲ್ಲಾ ಚೆನ್ನಾಗಿಯೇ ಇರುತ್ತದೆ, ಸುಂದರವಾದ ಹೆಂಡತಿ, ದೊಡ್ಡ ಮನೆ, ಮುದ್ದಾದ ಮಗು, ಈಜು ಕೊಳ... 
ಯುವಕ: ಹಾಗಿದ್ದರೆ ಇನ್ನೇನು ಸಾರ್‌?
ಅವರು: ನನ್ನ ಮನೆ ಎಲ್ಲಿದೆ ಎಂದೇ ಮರೆತುಹೋಗಿದೆ .`
 
ಹುಲಿ ಒಂದು ಅಟ್ಟಿಸಿಕೊಂಡು ಬಂದು ನನ್ನ ತಿನ್ನುವಂತೆ ಕನಸು ಕಂಡೆ . . . ಒಳ್ಳೆಯದೊ, ಕೆಟ್ಟದೊ ಅಂಥಾನೆ ತಿಳಿದಿಲ್ಲ! 
ಒಳ್ಳೆಯದೇ ಕಣೋ . . . ಏಕೆಂದರೆ . . . ಕನಸು ಆಗಿರುವುದಕ್ಕೇ ನೀನು ತಪ್ಪಿಸಿಕೊಂಡೆ!`

ಓದಲೇಬೇಕು

ಪೇಜಾವರ ಶ್ರೀಗಳ ಆರೋಗ್ಯ ಸ್ಥಿತಿ ಸ್ಥಿರ; ಇಂದು ಬೆಂಗಳೂರಿನ ತಜ್ಞ ವೈದ್ಯರ ಭೇಟಿ

ಸಾರ್ವಜನಿಕ ಆಸ್ತಿಗೆ ನಷ್ಟ ಮಾಡುವವರ ವಿರುದ್ಧ ಕ್ರಮಕೈಗೊಳ್ಳುವ ಬಗ್ಗೆ ಶಾಸಕ ಜಿ.ಟಿ.ದೇವೇಗೌಡರು ಹೇಳಿದ್ದೇನು?

ಕ್ಯಾಬಿನೆಟ್ ವಿಸ್ತರಣೆಯ ಬದಲು ಬಜೆಟ್ ಗೆ ಒತ್ತು ನೀಡುತ್ತಿರುವ ಸಿಎಂ

ಡಿಕೆಶಿ ಕೆಪಿಸಿಸಿ ಅಧ್ಯಕ್ಷರಾಗುವುದನ್ನು ತಪ್ಪಿಸಲು ಸಿದ್ದರಾಮಯ್ಯನವರಿಗೂ ಆಗುವುದಿಲ್ಲ - ಈಶ್ವರಪ್ಪ

ಯೇಸು ಕ್ರಿಸ್ತ ಪ್ರತಿಮೆ ನಿರ್ಮಾಣಕ್ಕೆ ಮುಂದಾದ ಡಿಕೆಶಿಗೆ ಟಾಂಗ್ ಕೊಟ್ಟ ಸಂಸದ ಅನಂತಕುಮಾರ್

ಎಲ್ಲವನ್ನೂ ನೋಡು

ತಾಜಾ

ಆನೆ ಮತ್ತು ಇರುವೆ ಜೋಕ್ಸ್ ನಿಮಗಾಗಿ

ಅಶ್ಲೀಲ ಸಾಹಿತ್ಯ ಎಂದರೇನು?

(Viral Video) ಎದೆ ಮೇಲೆ ಕಣ್ಣು ಹಾಕಿದ ಶಿಕ್ಷಕನಿಗೆ ವಿದ್ಯಾರ್ಥಿನಿ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ..?

ಗುಂಡ ತನ್ನ ಮೊಮ್ಮಗಳಿಗೆ ಡಿಗ್ರಿ ಎಂದು ಹೆಸರಿಟ್ಟಿದ್ದ..!!!

ಕರ್ನಾಟಕಕ್ಕೆ ಎಚ್ಚರಿಕೆ

Show comments