Article Jokes In Kannada %e0%b2%ac%e0%b3%8d%e0%b2%af%e0%b2%be%e0%b2%82%e0%b2%95%e0%b3%8d %e0%b2%95%e0%b2%bf%e0%b2%a4%e0%b2%be%e0%b2%aa%e0%b2%a4%e0%b2%bf 109071700059_1.htm

Select Your Language

Notifications

webdunia
webdunia
webdunia
webdunia

ಬ್ಯಾಂಕ್ ಕಿತಾಪತಿ

ಬ್ಯಾಂಕ್ ಕಿತಾಪತಿ
ರಾಮುವಿಗೆ ತನ್ನನ್ನು ಯಾರೋ ಕೊಲೆ ಮಾಡುವ ಕನಸು ಬಿತ್ತು. ಮರುದಿನ ಹೋದವನೇ ತನ್ನ ಬ್ಯಾಂಕ್ ಅಕೌಂಟನ್ನು ಕ್ಲೋಸ್ ಮಾಡಿ ಬಂದ.

ಯಾಕೆ ಗೊತ್ತಾ?

- ಆತ ಅಕೌಂಟ್ ಹೊಂದಿದ್ದ ಬ್ಯಾಂಕ್‌ನ ಸ್ಲೋಗನ್ ಹೀಗಿತ್ತು -- ನಾವು ನಿಮ್ಮ ಕನಸನ್ನು ಸಾಕಾರಗೊಳಿಸುತ್ತೇವೆ..!

Share this Story:

Follow Webdunia kannada