ಅದಾನಿ ಷೇರು ಕುಸಿತ ದೇಶಕ್ಕೆ ಯಾವುದೇ ನಷ್ಟ ಇಲ್ಲ : ಪಿಯೂಷ್ ಗೋಯಲ್

Webdunia
ಶನಿವಾರ, 4 ಫೆಬ್ರವರಿ 2023 (20:54 IST)
ಗೌತಮ್ ಅದಾನಿ ಪ್ರಕರಣ ಸಂಪುರ್ಣವಾಗಿ ಖಾಸಗಿ ಕಂಪನಿಗೆ ಸೇರಿದ ವಿಷಯವಾಗಿದ್ದು, ಅದಕ್ಕೂ ದೇಶಕ್ಕೂ ಸಂಬಂಧವಿಲ್ಲ, ಹಾಗಾಗಿ ದೇಶದ ಜನತೆ ಕಳವಳಗೊಳ್ಳಬೇಕಿಲ್ಲ, ಎಸ್ಬಿಐ ಮತ್ತು ಎಲ್ಐಸಿ ಹಣ ಭದ್ರವಾಗಿದೆ ಯಾರೂ ಆತಂಕಪಡಬೇಕಿಲ್ಲ ಎಂದು ಕೇಂದ್ರ ಸಚಿವ ಪಿಯೂಷ್ ಗೋಯಲ್ ತಿಳಿಸಿದ್ದಾರೆ. ಮಲ್ಲೇಶ್ವರದಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಜಗನ್ನಾಥ ಭವನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಅದಾನಿ ಕಂಪನಿಯ ಷೇರು ಕುಸಿತ ಪ್ರಕರಣ ಚರ್ಚಿತವಾಗುತ್ತಿದೆ.ಷೇರು ಮಾರುಕಟ್ಟೆ ಸ್ಥಿತ್ಯಂತರ ಗಳ ಬಗ್ಗೆ ಷೇರ್ ಮಾರ್ಕೆಟ್‌ ರೆಗ್ಯುಲೇಟರಿ ನೋಡಿಕೊಳ್ಳಲಿದೆ.ಸೂಕ್ಷ್ಮ ವಾಗಿ ಪರಿಸ್ಥಿತಿ ಅವಲೋಕನ ಮಾಡಲಿದೆ.ಈಗಾಗಲೇ ಎಸ್ಬಿಐ ಮತ್ತು ಎಲ್ಐಸಿ ಯವರು ತಮ್ಮ ಅಭಿಪ್ರಾಯ ಕೊಟ್ಟಿದ್ದಾರೆ.ತಮ್ಮ ಹಣಕ್ಕೆ ತೊಂದರೆ ಇಲ್ಲ ಎಂದಿದ್ದಾರೆ.ರೆಗ್ಯುಲೇಟರಿ ಅಥಾರಿಟಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

32 ವಾಹನಗಳು, 4 ಟಾರ್ಗೆಟ್: ಬೆಚ್ಚಿ ಬೀಳಿಸುವಂತಿದೆ ಟೆರರ್ ಗ್ಯಾಂಗ್ ನ ಸ್ಟೋರಿ

ರೈತರ ನೆರೆ ಪರಿಹಾರ ಭರವಸೆಗೇ ಸೀಮಿತಿ, ದುಡ್ಡು ಬಂದಿಲ್ಲ: ಆರ್ ಅಶೋಕ್ ವಾಗ್ದಾಳಿ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಟೆರರ್ ವೈದ್ಯ ಗ್ಯಾಂಗ್ ಅರೆಸ್ಟ್ ಆಗಿ ಭಾರತವನ್ನು ಸೇವ್ ಮಾಡಿದ್ದಕ್ಕೆ ಮೂಲ ಕಾರಣ ಇದೇ ಐಪಿಎಸ್ ಆಫೀಸರ್

ಭಯೋತ್ಪಾದಕ ಚಟುವಟಿಕೆಗೆ ವೈದ್ಯರನ್ನೇ ಬಳಸಿದ್ದು ಯಾಕೆ: ಇಲ್ಲಿದೆ ಶಾಕಿಂಗ್ ಕಾರಣ

ಮುಂದಿನ ಸುದ್ದಿ
Show comments