Webdunia - Bharat's app for daily news and videos

Install App

ಆರ್ಥಿಕಾಭಿವೃದ್ಧಿಗೆ ಪ್ರಥಮ ಆದ್ಯತೆ: ಪ್ರಣಬ್

Webdunia
ಬುಧವಾರ, 27 ಮೇ 2009 (13:03 IST)
ದೇಶದ ಅಭಿವೃದ್ಧಿಯನ್ನು ಪರಿಷ್ಕರಿಸಲು ಯುಪಿಎ ಸರಕಾರ ಬದ್ಧವಾಗಿದ್ದು, ಆರ್ಥಿಕ ಅಭಿವೃದ್ಧಿ ದರವನ್ನು ಹೆಚ್ಚಿಸುವುದು ಅಗತ್ಯವಾಗಿದೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವ ಪ್ರಣಬ್ ಮುಖರ್ಜಿ ಹೇಳಿದ್ದಾರೆ.

ಯುಪಿಎ ಸರಕಾರದಲ್ಲಿ ವಿತ್ತ ಖಾತೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಪ್ರಥಮ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮುಖರ್ಜಿ, ಜುಲೈ ಮೊದಲನೇ ವಾರದಲ್ಲಿ ಬಜೆಟ್ ಮಂಡಿಸಲಾಗುತ್ತಿದ್ದು, ಜುಲೈ 31 ರೊಳಗೆ ಸಂಸಂತ್ತಿನ ಅನುಮತಿ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.

ಮುಂಬರುವ ಬಜೆಟ್ ಮಂಡನೆಯಲ್ಲಿ ಮೂಲಸೌಕರ್ಯಗಳ ವೆಚ್ಚ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಗಮನಹರಿಸುವಂತಹ ನೀತಿಗಳನ್ನು ಒಳಗೊಂಡಿರಲಿವೆ ಎಂದು ಮುಖರ್ಜಿ ಭರವಸೆ ನೀಡಿದರು.

ಪ್ರಸಕ್ತ ವರ್ಷದ ಆರ್ಥಿಕ ಕುಸಿತ ಕುರಿತಂತೆ ಕಳವಳ ವ್ಯಕ್ತಪಡಿಸಿದ ಸಚಿವ ಮುಖರ್ಜಿ ಸರಕಾರ ಆರ್ಥಿಕ ಕುಸಿತವನ್ನು ತಡೆಯಲು ಸರಕಾರ ಹಲವಾರು ಯೋಜನೆಗಳು, ಪ್ಯಾಕೇಜ್‌ಗಳನ್ನು ಬಿಡುಗಡೆ ಮಾಡಲು ಉದ್ದೇಶಿಸಿದೆ ಎಂದು ವಿವರಣೆ ನೀಡಿದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments