Webdunia - Bharat's app for daily news and videos

Install App

ಈಗ ಪ್ರತಿ ವರ್ಷ 12 ಸಬ್ಸಿಡಿ ಸಿಲಿಂಡರ್‌ ಸಿಗಲಿವೆ : ವೀರಪ್ಪಾ ಮೊಯ್ಲಿ

Webdunia
ಗುರುವಾರ, 30 ಜನವರಿ 2014 (16:57 IST)
PR
ಸಬ್ಸಿಡಿ ಸಿಲಿಂಡರ್‌‌‌ 9 ಕ್ಕೆ ಬದಲು 12 ಕ್ಕೆ ಹೆಚ್ಚಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಪೆಟ್ರೊಲಿಯಂ ಸಚಿವ ವೀರಪ್ಪಾ ಮೊಯ್ಲಿ ತಿಳಿಸಿದ್ದಾರೆ .

ಕಾಂಗ್ರೆಸ್‌‌ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಕೂಡ ಎಐಸಿಸಿ ಸಭೆಯಲ್ಲಿ ಸಬ್ಸಿಡಿ ದರದಲ್ಲಿ ಸಿಲಿಂಡರ್‌ 12 ನೀಡಬೇಕು ಎಂದು ಒತ್ತಾಯಿಸಿದ್ದರು .

ಈ ಸಬ್ಸಿಡಿ ದರದ ಸಿಲೆಂಡರ್‌ ಹೆಚ್ಚಳಗೊಳಿಸಿದ್ದರಿಂದ‌‌ ದೇಶದ 15 ಕೋಟಿ ಗ್ರಾಹಕರಿಗೆ ಲಾಭವಾಗಲಿದೆ.

3,300 ಕೋಟಿಯಿಂದ 5000 ಕೋಟಿ ಹೆಚ್ಚಳದಲ್ಲಿ ಸಬ್ಸಿಡಿ ಸಿಲಿಂಡರ್ ನೀಡಲು ನಿರ್ಧರಿಸಿದೆ . 45 ಸಾವಿರ ಕೋಟಿ ರೂಪಾಯಿ ಸರ್ಕಾರಕ್ಕೆ ಹೊರೆಯಾಗಲಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments