Webdunia - Bharat's app for daily news and videos

Install App

ಕಾರ್ಖಾನೆಯಲ್ಲಿ ಮೂಲಭೂತ ಸೌಕರ್ಯದ ಕೊರತೆಯಿಂದ ಸಾವು

Webdunia
ಬುಧವಾರ, 29 ಫೆಬ್ರವರಿ 2012 (20:48 IST)
PR
ಫ್ಯಾಕ್ಟರಿಯೊಂದರಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಮಹಿಳೆಯೊಬ್ಬಳು ಸಾವನ್ನಪ್ಪಿದ ಘಟನೆ ರಾಜಾಜಿನಗರದ ಕೈಗಾರಿಕೆಯೊಂದರಲ್ಲಿ ನಡೆದಿದೆ. ನಟ್ಟು, ಬೋಲ್ಟು, ಸ್ಕ್ರೂ ಗಳನ್ನು ತಯಾರಿಸುವ ಹೈಡ್ರೋಲಿಕ್ ಪವರ್ ಪ್ರೆಸ್ ಮಷೀನು ಬಳಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯೊಬ್ಬರಿದೆ ಸುರಕ್ಷತಾ ಸಾಧನಗಳನ್ನು ನೀಡದ ಕಾರಣದಿಂದ ಹಾಗೂ, ಜೀವಕ್ಕೆ ಹಾನಿ ತರಬಹುದಾದ ಯಂತ್ರದ ಭಾಗಗಳ ಬಳಿ ಯಾರೂ ಸುಳಿಯದಂತೆ ಎಚ್ಚರ ವಹಿಸದ ಪರಿಣಾಮ ಮಹಿಳೆ ಸಾವನ್ನಪ್ಪಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments