Webdunia - Bharat's app for daily news and videos

Install App

ಕುವೈತ್-ಭಾರತ ಮಾತುಕತೆ

ಇಳಯರಾಜ
ಮಂಗಳವಾರ, 26 ಜೂನ್ 2007 (17:28 IST)
ರವಿವಾರದಿಂದ ಭಾರತದ ವಿಮಾನಗಳನ್ನು ರಾಜಧಾನಿಯನ್ನು ಪ್ರವೇಶಿಸಲು ಬಿಡುವುದಿಲ್ಲ ಎನ್ನುವ ಕುವೈತ್ ಸರಕಾರದ ಧೋರಣೆ ಹಿನ್ನೆಲೆಯಲ್ಲಿ ಕುವೈತ್ ಮತ್ತು ಭಾರತದ ನಡುವೆ ಮಾತುಕತೆ ಆರಂಭವಾಗಿದೆ.

ಭಾರತ ಮತ್ತು ಕುವೈತ್ ನಾಗರಿಕ ವಿಮಾನಯಾನ ಅಧಿಕಾರಿಗಳು ನವದೆಹಲಿಯಲ್ಲಿ ಎರಡನೇ ಸುತ್ತಿನ ಮಾತುಕತೆ ನಡೆಸುತ್ತಿದ್ದು, ಉಭಯ ದೇಶಗಳ ಅಧಿಕಾರಿಗಳು ಜುಲೈ 1ರೊಳಗೆ ಅಂತಿಮ ನಿರ್ಧಾರಕ್ಕೆ ಬರಬಹುದು ಎಂದು ಕುವೈತ್‌ನಲ್ಲಿರುವ ಭಾರತದ ರಾಯಭಾರಿ ಹಾಗೂ ನಾಗರಿಕ ವಿಮಾನಯಾನ ಸಚಿವಾಲಯದ ಜಂಟಿ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಭಾರತ ಮತ್ತು ಕುವೈತ್ ದೇಶಗಳ ನಡುವೆ ವಿಮಾನ ಸಂಚಾರ ರದ್ದುಗೊಳಿಸಿದಲ್ಲಿ ಪ್ರಯಾಣಿಕರಿಗೆ ಮತ್ತು ಸರಕು ಸಾಗಾಣಿಕೆಗೆ ತೀವ್ರ ತೊಂದರೆಯಾಗಲಿದೆ ಎಂದು ಮೂಲಗಳು ತಿಳಿಸಿವೆ.

ವಿಮಾನ ಸಂಚಾರ ರದ್ದುಗೊಳಿಸುವ ಕುವೈತ್ ನಿರ್ಧಾರ ಕುರಿತಂತೆ ಏರ್ ಇಂಡಿಯಾ, ಇಂಡಿಯನ್ ಏರ್‌ಲೈನ್ಸ್‌ನಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲವೆಂದು ಟ್ರಾವೆಲ್ಸ್ ಎಜೆಂಟರು ತಿಳಿಸಿದ್ದಾರೆ. ‌

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

Show comments