Webdunia - Bharat's app for daily news and videos

Install App

ಲಾಭಾಂಶ ಚೆಕ್ ಹಸ್ತಾಂತರ

Webdunia
ಮಂಗಳವಾರ, 24 ಜುಲೈ 2007 (13:04 IST)
WDNRB
ಸಿಂಡಿ ಕೇಟ್ ಬ್ಯಾಂಕ್‌ ಲಾಂಭಾಂಶ ಮೊತ್ತದ ಚೆಕ್‌ನ್ನು ಕೇಂದ್ರ ಸರ್ಕಾರಕ್ಕೆ ಇತ್ತೀಚೆಗೆ ಹಸ್ತಾಂತರಿಸಿದರು.

ಸಿಂಡಿಕೇಟ್ ಬ್ಯಾಂಕ್ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಸಿಪಿ ಸ್ವರ್ಣಕಾರ್ 45.10 ಕೋಟಿ ಮೊತ್ತದ ಲಾಭಾಂಶ ಚೆಕ್‌ನ್ನು ಕೇಂದ್ರ ವಿತ್ತಸಚಿವ ಚಿದಂಬರಂ ಅವರಿಗೆ ಇತ್ತೀಚೆಗೆ ಹಸ್ತಾಂತರಿಸಿದರು.

ಈ ಕುರಿತು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಬ್ಯಾಂಕಿನ ಕಾರ್ಯಕಾರಿ ನಿರ್ದೇಶಕ ಜಾರ್ಜ್ ಜೋಸೆಫ್, ಸರಕಾರಿ ನಿರ್ದೇಶಕ ದೀನದಯಾಳ್ ಹಾಜರಿದ್ದರು.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments