Webdunia - Bharat's app for daily news and videos

Install App

ವಾಲ್‌-ಮಾರ್ಟ್‌ : ಮುದ್ಗಲ್ ವರದಿ ಕುರಿತು ಸಚಿವ ಸಂಪುಟದಲ್ಲಿ ಚರ್ಚೆಯಿಲ್ಲ

Webdunia
ಶುಕ್ರವಾರ, 4 ಅಕ್ಟೋಬರ್ 2013 (17:06 IST)
PR
ಅಮೆರಿಕಾದ ಚಿಲ್ಲರೆ ಮಾರಾಟ ಕ್ಷೇತ್ರವಾದ ವಾಲ್‌-ಮಾರ್ಟ್‌ ಭಾರತದಲ್ಲಿ ಪ್ರವೇಶದ ಲಾಬಿ ಚಟುವಟಿಕೆಗಳ ಕುರಿತು ನ್ಯಾಯಮೂರ್ತಿ ಮುಕುಲ್ ಮುದ್ಗಲ್ ಸಮಿತಿ ವರದಿಕುರಿತು ಯಾವುದೇ ಚರ್ಚೆ ನಡೆದಿಲ್ಲ ಎಂದು ಮೂಲಗಳು ತಿಳಿಸಿವೆ.

ಪಂಜಾಬ್‌ ಮತ್ತು ಹರಿಯಾಣದ ಉಚ್ಚ ನ್ಯಾಯಾಲಯದ ಮಾಜಿ ಮುಖ್ಯ ನ್ಯಾಯಮೂರ್ತಿ ಮುಕುಲ್‌ ಮುದ್ಗಲ್‌ ಏಕ ಸದಸ್ಯೀಯ ಪೀಠದ ಸಮೀತಿ ವಾಲ್‌-ಮಾರ್ಟ್ ಭಾರತದಲ್ಲಿ ಪ್ರವೇಶಿಸುವ ಕುರಿತು ಲಾಬಿ ಚಟುವಟಿಕೆಗಳನ್ನು ತನಿಖೆ ಮಾಡಿದ್ದರು.

ಈ ಸಮೀತಿ ತಮ್ಮ ವರದಿಯನ್ನು ಈ ವರ್ಷ ಮೇ ತಿಂಗಳಲ್ಲಿ ಕಾರ್ಪೋರೆಟ್‌‌ ಸಚಿವಾಲಯಕ್ಕೆ ಸಲ್ಲಿಸಿದೆ. ಮುದ್ಗಲ್‌ ಸಮಿತಿಯ ವರೆದಿ ಕುರಿತು ಇಂದು ಕ್ಯಾಬಿನೆಟ್‌ನಲ್ಲಿ ಇಂದಯ ಚರ್ಚೆ ನಡೆಯಲಿದೆ ಎಂದು ಸರ್ಕಾರದ ವರಿಷ್ಠ ಅಧಿಕಾರಿಯೊಬ್ಬ
ರು ಮಾದ್ಯಮದವರಿಗೆ ತಿಳಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments