Webdunia - Bharat's app for daily news and videos

Install App

ವೈಜ್ಞಾನಿಕ ಮನಸ್ಥಿತಿಯ ವ್ಯಕ್ತಿಗಳ ಅವಶ್ಯಕತೆಯಿದೆ

Webdunia
ಬುಧವಾರ, 29 ಫೆಬ್ರವರಿ 2012 (20:37 IST)
PR
ಸಾಮಾನ್ಯ ಜನರಿಗೆ ಎಲ್ಲಾ ವಿಷಯಗಳನ್ನು ವೈಜ್ಞಾನಿಕವಾಗಿ ವಿವರಿಸುವ ಬುದ್ದಿಜೀವಿಗಳ ಅವಶ್ಯಕತೆಯಿರುವುದಾಗಿ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ (ಎನ್ಐಎಎಸ್) ನಿರ್ದೇಶಕ ವಿ.ಎಸ್. ರಾಮಮೂರ್ತಿ ಅವರು ತಿಳಿಸಿದ್ದಾರೆ. ಅಲ್ಲದೆ, ಆಧುನಿಕ ತಂತ್ರಜ್ಞಾನ ಪ್ರಯೋಗಗಳನ್ನು ಜನಸಾಮಾನ್ಯರಿಗೆ ಅರ್ಥಮಾಡಿಸುವ ವೈಜ್ಞಾನಿಕ ಮನಸ್ಥಿತಿಯ ವ್ಯಕ್ತಿಗಳು ಸಮಾಜಮುಖಿಯಾಗಬೇಕಾದ ಅವಶ್ಯಕತೆಯಿರುವುದಾಗಿ ಅವರು ಅಭಿಪ್ರಾಯಪಟ್ಟಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments