Webdunia - Bharat's app for daily news and videos

Install App

2ಜಿ ಹಗರಣದಿಂದ ಕಂಪೆನಿಯ ಘನತೆಗೆ ಧಕ್ಕೆ: ಅಂಬಾನಿ

Webdunia
ಬುಧವಾರ, 24 ಜುಲೈ 2013 (18:17 IST)
PTI
2 ಜಿ ಹಗರಣದಲ್ಲಿ ಸಾಕ್ಷಿಯಾಗಿ ನ್ಯಾಯಾಲಯಕ್ಕೆ ಹಾಜರಾಗಿದ್ದ ರಿಲಯನ್ಸ್ ಮುಖ್ಯಸ್ಥ ಅನಿಲ್ ಅಂಬಾನಿ, 2ಜಿ ಹಗರಣದಿಂದಾಗಿ ನನ್ನ ಪ್ರತಿಷ್ಠೆಗೆ ಧಕ್ಕೆಯಾಗಿದೆ ಎಂದು ಅನಿಲ್ ಅಂಬಾನಿ ಹೇಳಿದ್ದಾರೆ.

ಮಾಜಿ ಟೆಲಿಕಾಂ ಸಚಿವ ಎ.ರಾಜಾ ಅಧಿಕಾರದಲ್ಲಿದ್ದಾಗ 2ಜಿ ಪರವಾನಿಗಿ ಪಡೆಯಲು ಟಾಟಾ ಕಂಪೆನಿ ಯುನಿಟೆಕ್ ಪರವಾಗಿ ಹಣವನ್ನು ನೀಡಿತ್ತು ಎಂದು ಅನಿಲ್ ಅಂಬಾನಿ ಸಿಬಿಐ ಮುಂದೆ ಹೇಳಿಕೆ ನೀಡಿದ್ದಾರೆ.

ಸ್ವಾನ್ ಟೆಲಿಕಾಂ ಕಂಪೆನಿಯ ಶೇರುಹೂಡಿಕೆದಾರರು ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿದ್ದಾರೆ ಎನ್ನುವುದನ್ನು ಒಪ್ಪಲು ಸಾಧ್ಯವಿಲ್ಲ. ಆದರೆ, ರಿಲಯನ್ಸ್ ಕಂಪೆನಿ ಹಗರಣದಲ್ಲಿ ಪ್ರತಿಷ್ಠೆಯನ್ನು ಕಳೆದುಕೊಂಡಿದೆ ಎಂದು ರಿಲಯನ್ಸ್ ಮುಖ್ಯಸ್ಥ ಅಂಬಾನಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments