Webdunia - Bharat's app for daily news and videos

Install App

2ಜಿ ಹಗರಣ : ಮಾಜಿ ಸಿಎಂ ಕರುಣಾನಿಧಿ ಪತ್ನಿ ದಯಾಲು ಅಮ್ಮಲ್ ಹೇಳಿಕೆ ದಾಖಲು

Webdunia
ಸೋಮವಾರ, 28 ಅಕ್ಟೋಬರ್ 2013 (16:18 IST)
PR
2 ಜಿ ಹಗರಣದ ವಿಷಯವಾಗಿ ಸಿಬಿಐ ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಪತ್ನಿ ದಯಾಲು ಅಮ್ಮಲ್‌ ಅವರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ದಾಖಲಿಸುವ ಕಾರ್ಯಕ್ಕೆ ಚಾಲನೆ ನೀಡಲಾಗಿದೆ.

ಸಾವಿರಾರು ಕೋಟಿ ರೂಪಾಯಿಗಳ ಈ ಹಗರಣದಲ್ಲಿ 85 ವರ್ಷ ವಯಸ್ಸಿನ ದಯಾಲು ಅಮ್ಮಲ್ ಹೇಳಿಕೆಯನ್ನು ದಾಖಲಿಸಲು ಆಯುಕ್ತ ಗೋಪಾಲನ್ ಅವರನ್ನು ನೇಮಕಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ.

ಇಂದು ಬೆಳಿಗ್ಗೆ 9.40 ನಿಮಿಷಕ್ಕೆ ಗೋಪಾಲನ್ ಆರೋಪಿ ಅಮ್ಮಲ್‌ ಅವರ ಹೇಳಿಕೆ ದಾಖಲಿಸಲು ಮನೆಗೆ ತೆರಳಿದ್ದರು. ಈ ಸಂದರ್ಭದಲ್ಲಿ ಪೊಲೀಸರು ಭಾರಿ ಭಧ್ರತೆ ವ್ಯವಸ್ಥೆ ಕಲ್ಪಿಸಿದ್ದರು ಎಂದು ಮೂಲಗಳು ತಿಳಿಸಿವೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments