Select Your Language

Notifications

webdunia
webdunia
webdunia
webdunia

ಬ್ಯಾಂಕ್‌ಗಳಲ್ಲಿ 2000 ರೂ. ನೋಟ್ ಬದಲಿಸಿಕೊಳ್ಳಲು ಸೆಪ್ಟೆಂಬರ್ 30ರವರೆಗೆ ಅವಕಾಶ-ಆರ್ಥಿಕ‌ ತಜ್ಞ ರುದ್ರಮೂರ್ತಿ

ಬ್ಯಾಂಕ್‌ಗಳಲ್ಲಿ 2000 ರೂ. ನೋಟ್ ಬದಲಿಸಿಕೊಳ್ಳಲು ಸೆಪ್ಟೆಂಬರ್ 30ರವರೆಗೆ ಅವಕಾಶ-ಆರ್ಥಿಕ‌ ತಜ್ಞ ರುದ್ರಮೂರ್ತಿ
bangalore , ಗುರುವಾರ, 25 ಮೇ 2023 (18:31 IST)
ದೇಶದಲ್ಲಿ ಚಲಾವಣೆಯಲ್ಲಿದ್ದ 2000 ರೂ. ಮುಖಬೆಲೆಯ ನೋಟ್ ಚಲಾವಣೆ ಸ್ಥಗಿತಗೊಳಿಸಿ, ವಾಪಸ್ ಪಡೆಯಲು ಆರ್‌ಬಿಐ ಆದೇಶಿಸಿದೆ.ಬ್ಯಾಂಕ್‌ಗಳಲ್ಲಿ 2000 ರೂ. ನೋಟ್ ಬದಲಿಸಿಕೊಳ್ಳಲು ಸೆಪ್ಟೆಂಬರ್ 30ರವರೆಗೆ ಅವಕಾಶವಿದ್ದು, ಅಕ್ಟೋಬರ್ 1ರಿಂದ ನೋಟ್ ಚಲಾವಣೆಯನ್ನು ಸಂಪೂರ್ಣ ಬ್ಯಾನ್ ಮಾಡಲಾಗುವುದು ಎಂದು ಆರ್ ಬಿ ಐ ಹೇಳಿದೆ. 

Share this Story:

Follow Webdunia kannada

ಮುಂದಿನ ಸುದ್ದಿ

ಅದೆಷ್ಟೋ ಮುಚ್ಚಿ ಹೋಗಿದ್ದ ಇಂದಿರಾ ಕ್ಯಾಂಟಿನ್ ಗಳಿಗೆ ಮರುಜೀವ…!