Webdunia - Bharat's app for daily news and videos

Install App

ಸುಮಾರು 95,665 ಮಂದಿ ಭಾರತೀಯರು ಸ್ವದೇಶಕ್ಕೆ

Webdunia
ಗುರುವಾರ, 9 ಫೆಬ್ರವರಿ 2017 (12:16 IST)
ಅಂತರ್ಯುದ್ಧಗಳು, ಪ್ರಕೃತಿ ವೈಫಲ್ಯಗಳ ಹಿನ್ನೆಲೆಯಲ್ಲಿ ನಲುಗುತ್ತಿದ್ದ ಭಾರತೀಯರನ್ನು ಮತ್ತೆ ನಮ್ಮ ದೇಶಕ್ಕೆ ಕರೆತಂದಿದ್ದೇವೆ ಎಂದು ಕೇಂದ್ರ ಸರಕಾರ ಲೋಕಸಭೆಗೆ ತಿಳಿಸಿದೆ. ಸುಮಾರು 95,665 ಮಂದಿ ಭಾರತೀಯರನ್ನು ಕರೆತರಲಾಗಿದೆ ಎಂದು ವಿವರ ನೀಡಿದೆ.
 
ಕಳೆದ ಎರಡು ವರ್ಷಗಳಲ್ಲಿ ಕೊಲ್ಲಿ ರಾಷ್ಟ್ರಗಳಲ್ಲಿ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದ ತೀವ್ರ ತೊಂದರೆಗೆ ಒಳಗಾದವರನ್ನು ರಕ್ಷಿಸಿದ್ದೇವೆಮ್ದು ಸರಕಾರ ತಿಳಿಸಿದೆ. ಭಾರತೀಯರ ರಕ್ಷಣೆಗೆ ಸರಕಾರ ಹೆಚ್ಚಿನ ಪ್ರಾಮುಖ್ಯತೆ ನೀಡಲಿದೆ. ವಿದೇಶದಲ್ಲಿರುವ ಭಾರತೀಯರು ಚೆನ್ನಾಗಿ ಜೀವನ ನಡೆಸಬೇಕೆಂದು ಕೋರಿಕೊಳ್ಳುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಹಾಯಕ ಸಚಿವ ವಿ.ಕೆ ಸಿಂಗ್ ತಿಳಿಸಿದ್ದಾರೆ.
 
ಕೊಲ್ಲಿ ರಾಷ್ಟ್ರಗಳಲ್ಲಿ ಉಂಟಾದ ಆರ್ಥಿಕ ಬಿಕ್ಕಟ್ಟುನಿಂದ ಅನೇಕ ಭಾರತೀಯರು ಕೆಲಸ ಕಳೆದುಕೊಳ್ಳಬೇಕಾಯಿತು. ಭಾರತೀಯ ಮಿಷನ್ ಮತ್ತು ಪೋಸ್ಟ್ಸ್ ಬಳಿ ಇರುವ ಮಾಹಿತಿ 1,23,098 ಭಾರತೀಯರು ಸರಕಾರದ ಸಹಾಯ ಕೋರಿದ್ದರೆಂದು ಅವರಲ್ಲಿ 96,665 ಮಂದಿ ವಿದೇಶದಲ್ಲಿದ್ದವರನ್ನು ಭಾರತಕ್ಕೆ ಕರೆತರಲಾಗಿದೆ ಎಂದು ವಿವರ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments