Webdunia - Bharat's app for daily news and videos

Install App

ಸುಮಾರು 95,665 ಮಂದಿ ಭಾರತೀಯರು ಸ್ವದೇಶಕ್ಕೆ

Webdunia
ಗುರುವಾರ, 9 ಫೆಬ್ರವರಿ 2017 (12:16 IST)
ಅಂತರ್ಯುದ್ಧಗಳು, ಪ್ರಕೃತಿ ವೈಫಲ್ಯಗಳ ಹಿನ್ನೆಲೆಯಲ್ಲಿ ನಲುಗುತ್ತಿದ್ದ ಭಾರತೀಯರನ್ನು ಮತ್ತೆ ನಮ್ಮ ದೇಶಕ್ಕೆ ಕರೆತಂದಿದ್ದೇವೆ ಎಂದು ಕೇಂದ್ರ ಸರಕಾರ ಲೋಕಸಭೆಗೆ ತಿಳಿಸಿದೆ. ಸುಮಾರು 95,665 ಮಂದಿ ಭಾರತೀಯರನ್ನು ಕರೆತರಲಾಗಿದೆ ಎಂದು ವಿವರ ನೀಡಿದೆ.
 
ಕಳೆದ ಎರಡು ವರ್ಷಗಳಲ್ಲಿ ಕೊಲ್ಲಿ ರಾಷ್ಟ್ರಗಳಲ್ಲಿ ಉಂಟಾದ ಆರ್ಥಿಕ ಬಿಕ್ಕಟ್ಟಿನಿಂದ ತೀವ್ರ ತೊಂದರೆಗೆ ಒಳಗಾದವರನ್ನು ರಕ್ಷಿಸಿದ್ದೇವೆಮ್ದು ಸರಕಾರ ತಿಳಿಸಿದೆ. ಭಾರತೀಯರ ರಕ್ಷಣೆಗೆ ಸರಕಾರ ಹೆಚ್ಚಿನ ಪ್ರಾಮುಖ್ಯತೆ ನೀಡಲಿದೆ. ವಿದೇಶದಲ್ಲಿರುವ ಭಾರತೀಯರು ಚೆನ್ನಾಗಿ ಜೀವನ ನಡೆಸಬೇಕೆಂದು ಕೋರಿಕೊಳ್ಳುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಹಾಯಕ ಸಚಿವ ವಿ.ಕೆ ಸಿಂಗ್ ತಿಳಿಸಿದ್ದಾರೆ.
 
ಕೊಲ್ಲಿ ರಾಷ್ಟ್ರಗಳಲ್ಲಿ ಉಂಟಾದ ಆರ್ಥಿಕ ಬಿಕ್ಕಟ್ಟುನಿಂದ ಅನೇಕ ಭಾರತೀಯರು ಕೆಲಸ ಕಳೆದುಕೊಳ್ಳಬೇಕಾಯಿತು. ಭಾರತೀಯ ಮಿಷನ್ ಮತ್ತು ಪೋಸ್ಟ್ಸ್ ಬಳಿ ಇರುವ ಮಾಹಿತಿ 1,23,098 ಭಾರತೀಯರು ಸರಕಾರದ ಸಹಾಯ ಕೋರಿದ್ದರೆಂದು ಅವರಲ್ಲಿ 96,665 ಮಂದಿ ವಿದೇಶದಲ್ಲಿದ್ದವರನ್ನು ಭಾರತಕ್ಕೆ ಕರೆತರಲಾಗಿದೆ ಎಂದು ವಿವರ ನೀಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments