Webdunia - Bharat's app for daily news and videos

Install App

ಟೆಲಿಕಾಂ ಕಂಪೆನಿಗಳು ಆರ್ಥಿಕ ನಷ್ಟಕ್ಕೊಳಗಾಗುವುದನ್ನು ತಡೆಯಲು ಸರ್ಕಾರದಿಂದ ಹೊಸ ಯೋಜನೆ

Webdunia
ಶುಕ್ರವಾರ, 1 ನವೆಂಬರ್ 2019 (09:15 IST)
ನವದೆಹಲಿ : ಟೆಲಿಕಾಂ ಕಂಪೆನಿಗಳು ಆರ್ಥಿಕ ನಷ್ಟಕ್ಕೆ ಒಳಗಾಗುತ್ತಿರುವ ಹಿನ್ನಲೆಯಲ್ಲಿ ಇದನ್ನು ತಡೆಯಲು ಸರ್ಕಾರ ಹೊಸ ನಿಯಮವೊಂದನ್ನು ಜಾರಿಗೆ ತರಲಿದೆ ಎನ್ನಲಾಗಿದೆ.




ಕೇಂದ್ರ ಸರ್ಕಾರ ರಚಿಸಿದ ಕಾರ್ಯದರ್ಶಿಗಳ ಸಮಿತಿ, ಉಚಿತ ಕರೆಗಳು ಹಾಗೂ ಅಗ್ಗದ ಡೇಟಾ ಸೇವೆಯನ್ನು ಸ್ಥಗಿತಗೊಳಿಸಿ ಕರೆ ಹಾಗೂ ಡೇಟಾ ಸೇವೆಗಳಿಗೆ ಸರ್ಕಾರವೇ ಕನಿಷ್ಠ ಶುಲ್ಕ ನಿಗದಿಪಡಿಸುವ ಸಾಧ್ಯತೆ ಇದೆ . ಈ ಬಗ್ಗೆ ಸರ್ಕಾರ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದೆ ಎನ್ನಲಾಗಿದೆ.


ಒಂದು ವೇಳೆ ಈ ನಿಯಮ ಜಾರಿಯಾದರೆ ರಿಲಾಯನ್ಸ್ ಜಿಯೋ ಗ್ರಾಹಕರಿಗೆ ನೀಡುತ್ತಿದ್ದ ಅಗ್ಗದ ಆಫರ್ ಗಳಿಗೆ ಬ್ರೇಕ್ ಬೀಳಲಿದ್ದು, ಇತರ ಟೆಲಿಕಾಂ ಕಂಪೆನಿಗಳ ಸಂಕಷ್ಟ ಕೊನೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

79ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮದಲ್ಲಿರುವ ದೇಶಕ್ಕೆ ಬಾರೀ ಭದ್ರತೆ

ಮಹಾರಾಷ್ಟ್ರ ಭೀಕರ ಅಪಘಾತ: ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 7ಮಂದಿ

ಎಐ ತಂತ್ರವಲ್ಲ, ಮೆಟ್ರೋ ಹಳದಿ ಮಾರ್ಗದಲ್ಲೂ ಕೇಳಿಬರುತ್ತಿದೆ ಅಪರ್ಣಾ ಧ್ವನಿ, ಹೇಗೆ ಗೊತ್ತಾ

ಕಾಂಗ್ರೆಸ್‌ನಲ್ಲಿ ಸತ್ಯವಂತರಿಗೆ ಕಾಲವಲ್ಲ: ಶೋಭಾ ಕರಂದ್ಲಾಜೆ

ಕೆಎನ್‌ ರಾಜಣ್ಣ ರಾಜೀನಾಮೆ: ಸಂಚಲನ ಸೃಷ್ಟಿಸುತ್ತಿದೆ ಡಿಕೆಶಿ ಆಪ್ತನ ಹೇಳಿಕೆ

ಮುಂದಿನ ಸುದ್ದಿ
Show comments