Webdunia - Bharat's app for daily news and videos

Install App

ಟೆಲಿಕಾಂ ಕಂಪೆನಿಗಳು ಆರ್ಥಿಕ ನಷ್ಟಕ್ಕೊಳಗಾಗುವುದನ್ನು ತಡೆಯಲು ಸರ್ಕಾರದಿಂದ ಹೊಸ ಯೋಜನೆ

Webdunia
ಶುಕ್ರವಾರ, 1 ನವೆಂಬರ್ 2019 (09:15 IST)
ನವದೆಹಲಿ : ಟೆಲಿಕಾಂ ಕಂಪೆನಿಗಳು ಆರ್ಥಿಕ ನಷ್ಟಕ್ಕೆ ಒಳಗಾಗುತ್ತಿರುವ ಹಿನ್ನಲೆಯಲ್ಲಿ ಇದನ್ನು ತಡೆಯಲು ಸರ್ಕಾರ ಹೊಸ ನಿಯಮವೊಂದನ್ನು ಜಾರಿಗೆ ತರಲಿದೆ ಎನ್ನಲಾಗಿದೆ.




ಕೇಂದ್ರ ಸರ್ಕಾರ ರಚಿಸಿದ ಕಾರ್ಯದರ್ಶಿಗಳ ಸಮಿತಿ, ಉಚಿತ ಕರೆಗಳು ಹಾಗೂ ಅಗ್ಗದ ಡೇಟಾ ಸೇವೆಯನ್ನು ಸ್ಥಗಿತಗೊಳಿಸಿ ಕರೆ ಹಾಗೂ ಡೇಟಾ ಸೇವೆಗಳಿಗೆ ಸರ್ಕಾರವೇ ಕನಿಷ್ಠ ಶುಲ್ಕ ನಿಗದಿಪಡಿಸುವ ಸಾಧ್ಯತೆ ಇದೆ . ಈ ಬಗ್ಗೆ ಸರ್ಕಾರ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದೆ ಎನ್ನಲಾಗಿದೆ.


ಒಂದು ವೇಳೆ ಈ ನಿಯಮ ಜಾರಿಯಾದರೆ ರಿಲಾಯನ್ಸ್ ಜಿಯೋ ಗ್ರಾಹಕರಿಗೆ ನೀಡುತ್ತಿದ್ದ ಅಗ್ಗದ ಆಫರ್ ಗಳಿಗೆ ಬ್ರೇಕ್ ಬೀಳಲಿದ್ದು, ಇತರ ಟೆಲಿಕಾಂ ಕಂಪೆನಿಗಳ ಸಂಕಷ್ಟ ಕೊನೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments