Webdunia - Bharat's app for daily news and videos

Install App

ಪೆಟ್ರೋಲ್-ಡೀಸೆಲ್ ಬೆಲೆ ಇಳಿಕೆಯ ಸಂತಸದಲ್ಲಿರುವ ವಾಹನ ಸವಾರರಿಗೆ ಒಂದು ಶಾಕಿಂಗ್ ನ್ಯೂಸ್

Webdunia
ಮಂಗಳವಾರ, 13 ನವೆಂಬರ್ 2018 (11:50 IST)
ನವದೆಹಲಿ : ಇತ್ತೀಚೆಗೆ ಪೆಟ್ರೋಲ್-ಡೀಸೆಲ್ ಬೆಲೆ ನಿರಂತರವಾಗಿ ಇಳಿಕೆಯಾಗುತ್ತಿರುವುದಕ್ಕೆ ವಾಹನ ಸವಾರರು ಸಂತಸದಿಂದಿರಬಹುದು. ಆದರೆ ಸದ್ಯದಲ್ಲೇ ಅವರಿಗೊಂದು ಶಾಕಿಂಗ್ ನ್ಯೂಸ್ ಕಾದಿದೆ.


ಅದೇನೆಂದರೆ ಮುಂದಿನ ದಿನಗಳಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಏರಿಕೆಯಾಗುವ ಆತಂಕ ವ್ಯಕ್ತವಾಗಿದೆ. ಹೌದು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರದಲ್ಲಿ ಇಳಿಕೆಯಾಗುತ್ತಿರುವ ಕಾರಣ ತೈಲ ಉತ್ಪಾದನಾ ರಾಷ್ಟ್ರಗಳ ಒಕ್ಕೂಟ 'ಒಪೆಕ್' ಉತ್ಪಾದನೆ ತಗ್ಗಿಸಲು ನಿರ್ಣಯ ಕೈಗೊಂಡಿದ್ದು, ಇದು ಪೆಟ್ರೋಲ್-ಡೀಸೆಲ್ ಬೆಲೆ ಮೇಲೆ ಪರಿಣಾಮ ಬೀರಲಿದೆ ಎನ್ನಲಾಗಿದೆ.


ಇನ್ನು ಒಮನ್‌ ತೈಲ ಸಚಿವ ಮಹಮ್ಮದ್‌ ಬಿನ್‌ ಹಮದ್‌ ಅಲ್ ರುಮಿ ಉತ್ಪಾದನೆ ತಗ್ಗಿಸಲು 'ಒಪೆಕ್‌'ನ ಬಹುತೇಕ ಸದಸ್ಯ ರಾಷ್ಟ್ರಗಳು ಒಪ್ಪಿಗೆ ನೀಡುವ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ಅವರು 'ಒಂದು ದಿನಕ್ಕೆ 5 ಲಕ್ಷದಿಂದ 10 ಲಕ್ಷ ಬ್ಯಾರೆಲ್‌ವರೆಗೆ ತೈಲ ಉತ್ಪಾದನೆ ತಗ್ಗಿಸುವ ಸಾಧ್ಯತೆ ಇದೆ. ಆದರೆ, ಖಚಿತವಾಗಿ ಇಷ್ಟೇ ಎಂದು ಹೇಳುವುದು ಸರಿಯಲ್ಲ' ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ ಬಗ್ಗೆ ಟೀಕೆ: ವಿದ್ಯಾರ್ಥಿನಿ ವಿರುದ್ಧದ ಕ್ರಮದ ಬಗ್ಗೆ ಹೈಕೋರ್ಟ್ ತರಾಟೆ

ಟ್ರಂಪ್‌ಗೆ ಕೈಕೊಟ್ಟ ಎಲಾನ್ ಮಸ್ಕ್‌: ಡೊನಾಲ್ಡ್‌ ಗೆಲುವಿಗೆ ಟೊಂಕಕಟ್ಟಿದ್ದ ಬಿಲಿಯನೇರ್ ಮುನಿಸಿಗೆ ಕಾರಣವೇನು

Bantwal Murder: ಸತ್ತ ಮುಸ್ಲಿಂ ಯುವಕ ಅಮಾಯಕ, ಭಗವದ್ಗೀತೆಯಲ್ಲಿ ಕೊಲ್ಲಲು ಹೇಳ್ತಾರಾ: ದಿನೇಶ್ ಗುಂಡೂರಾವ್

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ

ಬಿಜೆಪಿಗೆ ಮುಸ್ಲಿಮರ ಬಗ್ಗೆ ಕೆಟ್ಟ ಅಭಿಪ್ರಾಯವಿದೆ, ಮಂಗಳೂರು ಪರಿಸ್ಥಿತಿಗೆ ಅವರೇ ಕಾರಣ: ದಿನೇಶ್ ಗುಂಡೂರಾವ್

ಮುಂದಿನ ಸುದ್ದಿ
Show comments