Webdunia - Bharat's app for daily news and videos

Install App

ಜಿಯೋಗೆ ಲೋಪ ಎಸಗಿ ಸಂಕಷ್ಟಕ್ಕೀಡಾದ ಏರ್ ಟೆಲ್, ಐಡಿಯಾ ವೊಡಾಫೋನ್

Webdunia
ಶುಕ್ರವಾರ, 26 ಜುಲೈ 2019 (06:15 IST)
ನವದೆಹಲಿ : ಜಿಯೋಗೆ ಅಂತರ್ ಸಂಪರ್ಕ ನೀಡದೇ ಲೋಪ ಎಸಗಿದ್ದಕ್ಕೆ ಟೆಲಿಕಾಂ ಕಂಪೆನಿಗಳಾದ ಏರ್ ಟೆಲ್, ಐಡಿಯಾ ವೊಡಾಫೋನ್ ಕಂಪನಿಗಳಿಗೆ ಸಂಕಷ್ಟ ಎದುರಾಗಿದೆ.




ಹೌದು. 2016ರಲ್ಲಿ ಜಿಯೋ ತನ್ನ ಸೇವೆ ಆರಂಭಗೊಂಡ ಸಮಯದಲ್ಲಿ ಈ ಟೆಲಿಕಾಂ ಕಂಪನಿಗಳು ಅಂತರ್ ಸಂಪರ್ಕ ನೀಡದೇ ಲೋಪ ಎಸಗಿದ್ದ ಹಿನ್ನಲೆಯಲ್ಲಿ  ಗ್ರಾಹಕ ವಿರೋಧಿ ಮತ್ತು ಮಾರುಕಟ್ಟೆಯಲ್ಲಿ ಸ್ಪರ್ಧೆಯನ್ನು ಕಡಿಮೆ ಮಾಡಲು ಟೆಲಿಕಾಂ ಕಂಪನಿಗಳು ಉದ್ದೇಶಪೂರ್ವಕವಾಗಿ ಈ ಕೆಲಸ ಮಾಡುತ್ತಿದೆ ಎಂದು ಆರೋಪಿಸಿ ಜಿಯೋ ಟ್ರಾಯ್ ಗೆ ದೂರು ನೀಡಿತ್ತು. ಆದಕಾರಣ ಏರ್ ಟೆಲ್ ಮತ್ತು ವೊಡಾಫೋನ್ ಕಂಪನಿಗಳಿಗೆ 1,050 ಕೋಟಿ ರೂ., ಐಡಿಯಾಗೆ 950 ಕೋಟಿ ರೂ. ದಂಡ ವಿಧಿಸಿ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು.


ಇದೀಗ ಟ್ರಾಯ್ ನೀಡಿದ ಶಿಫಾರಸುಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದ ಡಿಜಿಟಲ್ ಕಮ್ಯೂನಿಕೇಷನ್ ಕಮಿಷನ್(ಡಿಸಿಸಿ) ಏರ್ ಟೆಲ್, ಐಡಿಯಾ ವೊಡಾಫೋನ್ ಕಂಪನಿಗಳಿಗೆ 3,050 ಕೋಟಿ ರೂ. ದಂಡ ವಿಧಿಸುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಈ ವಿಚಾರದ ಬಗ್ಗೆ ಏರ್ ಟೆಲ್ ಮತ್ತು ವೊಡಾಫೋನ್ ಕಂಪನಿ, ಕಾನೂನು ಹೋರಾಟ ಮಾಡುತ್ತೇವೆ. ನ್ಯಾಯಾಲಯದಲ್ಲಿ ನಮಗೆ ನಂಬಿಕೆಯಿದೆ ಎಂದು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bantwal Murder: ಸತ್ತ ಮುಸ್ಲಿಂ ಯುವಕ ಅಮಾಯಕ, ಭಗವದ್ಗೀತೆಯಲ್ಲಿ ಕೊಲ್ಲಲು ಹೇಳ್ತಾರಾ: ದಿನೇಶ್ ಗುಂಡೂರಾವ್

Arecanut price today: ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ನಿರಾಸೆ

ಬಿಜೆಪಿಗೆ ಮುಸ್ಲಿಮರ ಬಗ್ಗೆ ಕೆಟ್ಟ ಅಭಿಪ್ರಾಯವಿದೆ, ಮಂಗಳೂರು ಪರಿಸ್ಥಿತಿಗೆ ಅವರೇ ಕಾರಣ: ದಿನೇಶ್ ಗುಂಡೂರಾವ್

Bantwal murder; ಅಬ್ದುಲ್ ರಹಿಮಾನ್ ಹತ್ಯೆ ಖಂಡಿಸಿ ಒಗ್ಗಟ್ಟು ಪ್ರದರ್ಶಿಸಿದ ಕಾಂಗ್ರೆಸ್ ನ ಮುಸ್ಲಿಂ ಮುಖಂಡರು

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮುಂದಿನ ಸುದ್ದಿ
Show comments