Webdunia - Bharat's app for daily news and videos

Install App

ದೀಪಾವಳಿ ಹಬ್ಬದ ಪ್ರಯುಕ್ತ ಏರ್ಟೆಲ್ ಗ್ರಾಹಕರಿಗೆ ನೀಡುತ್ತಿದೆ ಬಂಪರ್ ಆಫರ್

Webdunia
ಭಾನುವಾರ, 28 ಅಕ್ಟೋಬರ್ 2018 (07:25 IST)
ಬೆಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ಏರ್ಟೆಲ್ ತನ್ನ ಗ್ರಾಹಕರಿಗೆ ಬಂಪರ್ ಆಫರ್ ವೊಂದನ್ನು  ನೀಡುತ್ತಿದ್ದು, ಈ ಆಫರ್ ಮೂಲಕ ಗ್ರಾಹಕರು 2 ಸಾವಿರ ದೂಪಾಯಿಯವರೆಗೆ ಲಾಭ ಪಡೆಯಬಹುದಾಗಿದೆ.


ಆದರೆ ಈ ಆಫರ್ ಹೊಸದಾಗಿ 4ಜಿ ಸ್ಮಾರ್ಟ್ಫೋನ್ ಖರೀದಿ ಮಾಡಿದ ಗ್ರಾಹಕರಿಗೆ ಮಾತ್ರ ಲಭಿಸಲಿದ್ದು, ಹೊಸದಾಗಿ 4ಜಿ ಸ್ಮಾರ್ಟ್ಫೋನ್ ಖರೀದಿ ಮಾಡಿದ ಗ್ರಾಹಕರಿಗೆ ಏರ್ಟೆಲ್ 2 ಸಾವಿರ ರೂಪಾಯಿ ಕ್ಯಾಶ್ ಬ್ಯಾಕ್ ನೀಡಲಿದೆಯಂತೆ. ಏರ್ಟೆಲ್ ನ ಆಪ್ ಮೂಲಕ ಗ್ರಾಹಕರ ಖಾತೆಗೆ ಹಣ ಜಮಾ ಆಗಲಿದೆ.


ಆದರೆ ಹಣ ಮಾತ್ರ ಕೂಪನ್ ರೂಪದಲ್ಲಿ ಸಿಗಲಿದ್ದು, 50 ರೂಪಾಯಿ ಬೆಲೆಯ 40 ಕೂಪನ್ ಖಾತೆಗೆ ಜಮಾ ಆಗಲಿದೆ. ಈ ಕೂಪನ್ ನನ್ನು ಗ್ರಾಹಕರು 199 ರೂಪಾಯಿ ಅಥವಾ ಅದಕ್ಕಿಂತ ಹೆಚ್ಚಿನ ರಿಚಾರ್ಜ್ ಗೆ ಉಪಯೋಗಿಸಬಹುದಾಗಿದೆ.  ಆದರೆ ರಿಚಾರ್ಜ್ ಮಾಡುವ ವೇಳೆ ಒಂದು ಕೂಪನ್ ನನ್ನು ಒಂದು ಬಾರಿ ಮಾತ್ರ ಬಳಸಬಹುದಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments