Webdunia - Bharat's app for daily news and videos

Install App

ಟಾಟಾ ಮೋಟಾರ್ಸ್ ಪ್ರಚಾರ ರಾಯಭಾರಿ ಅಕ್ಷಯ್

Webdunia
ಬುಧವಾರ, 28 ಡಿಸೆಂಬರ್ 2016 (09:46 IST)
ದೇಶೀಯ ವಾಹನ ತಯಾರಿಕಾ ಸಂಸ್ಥೆ ಟಾಟಾ ಮೋಟಾರ್ಸ್ ಪ್ರಚಾರ ರಾಯಭಾರಿಯಾಗಿ ಬಾಲಿವುಡ್ ಕಿಲಾಡಿ ಅಕ್ಷಯ್ ಕುಮಾರ್ ಆಯ್ಕೆಯಾಗಿದ್ದಾರೆ. ಮುಖ್ಯವಾಗಿ ಕಂಪನಿಯ ಕಮರ್ಷಿಯಲ್ ವಾಹನಗಳ ಘಟನಕ್ಕೆ ಅವರು ಪ್ರಚಾರಕರ್ತರಾಗಿ ಕಾರ್ಯನಿರ್ವಹಿಸಲಿದ್ದಾರೆ.
 
ಭಾರತೀಯ ಸಿನಿಮಾದ ನಿಜವಾದ ಕಿಲಾಡಿ ಹೊಸ ಪಾತ್ರ ಪೋಷಿಸಲಿದ್ದಾರೆ. ಜನವರಿ 2017ರಿಂದ ಟಾಟಾ ಮೋಟಾರ್ಸ್ ಕಮರ್ಷಿಯಲ್ ವಾಹನಗಳಿಗೆ ಅವರು ಪ್ರಚಾರ ರಾಯಭಾರಿಯಾಗಿ ವ್ಯವಹರಿಸಲಿದ್ದಾರೆ ಎಂದು ಕಂಪನಿ ಪ್ರಕಟಣೆಯಲ್ಲಿ ತಿಳಿಸಿದೆ. 
 
ಜನವರಿಯಿಂದ ಅಕ್ಷಯ್ ಜೊತೆ ಮಲ್ಟಿಮೀಡಿಯಾ ಪ್ರಚಾರ ಆರಂಭಿಸಲಿದೆ. ಟಾಟಾ ಮೋಟಾರ್ಸ್ ಕಮರ್ಷಿಯಲ್ ವಾಹನಗಳ ವ್ಯವಹಾರಿಕ ಕಾರ್ಯಕಾರಿ ನಿರ್ದೇಶಕ ರವೀಂದ್ರ ಮಾತನಾಡುತ್ತಾ, "ಪ್ರೇಕ್ಷಕರ ನಾಡಿಮಿಡಿತ ಅಕ್ಷಯ್ ಅವರಿಗೆ ಗೊತ್ತು. ಅವರ ಜನಪ್ರಿಯ ಸಂಸ್ಥೆಯ ಅಭಿವೃದ್ಧಿಗೆ ಸಹಕಾರಿ. ಮುಖ್ಯವಾಗಿ ಕಮರ್ಷಿಯಲ್ ವಾಹನಗಳ ಭವಿಷ್ಯದ ದಿಶಾ ನಿರ್ದೇಶನಕ್ಕೆ ಸಹಕಾರಿ" ಎಂದಿದ್ದಾರೆ. 
 
ಅಕ್ಷಯ್ ಕುಮಾರ್ ಮಾತನಾಡುತ್ತಾ, "ಟಾಟಾ ಮೋಟಾರ್ಸ್ ಪ್ರಚಾರ ರಾಯಭಾರಿಯಾಗಿ ಗೌರವಯುವತಾಗಿ ಸ್ವೀಕರಿಸಿದ್ದೇನೆ. ಇಂಡಿಯನ್ ಟ್ರಕ್ಕಿಂಗ್‌ನಲ್ಲಿ ಟಾಟಾ ಮೋಟಾರ್ಸ್‌ಗೆ ಸರಿಸಮನಾಗಿ ಇನ್ಯಾವುದೂ ನಿಲ್ಲುವುದಿಲ್ಲ" ಎಂದಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments