Webdunia - Bharat's app for daily news and videos

Install App

ಅಂತ್ಯಕ್ರಿಯೆಗೆ ಬೇಕಾದ ಎಲ್ಲಾ ಸಾಮಗ್ರಿಗಳು ಆನ್‌ಲೈನ್ ಸ್ಟಾರ್ಟಪ್ ಕಂಪನಿಯಲ್ಲಿ ಸಿಗಲಿದೆಯಂತೆ

Webdunia
ಭಾನುವಾರ, 2 ಡಿಸೆಂಬರ್ 2018 (12:44 IST)
ಬೆಂಗಳೂರು : ಇನ್ನುಮುಂದೆ ಅಂತ್ಯಕ್ರಿಯೆಗೆ ಬೇಕಾದ ಸಾಮಗ್ರಿಗಳಿಗಾಗಿ ಜನರು ಪರದಾಡಬೇಕಾಗಿಲ್ಲ. ಯಾಕೆಂದರೆ ಈ ಎಲ್ಲಾ ಸಾಮಾಗ್ರಿಗಳು ಇನ್ನುಮುಂದೆ ಆನ್‌ಲೈನ್ ಸ್ಟಾರ್ಟಪ್ ಕಂಪನಿಯಲ್ಲಿ ಸಿಗುತ್ತಿದೆ .


ಹೌದು. ಜನತೆಗೆ ದುಃಖದ ಸಂದರ್ಭದಲ್ಲಿ ಅಂಗಡಿಗಳಿಗೆ ಹೋಗಿ ಈ ಎಲ್ಲಾ ಸಾಮಾಗ್ರಿಗಳನ್ನು ಕೊಳ್ಳುಲು ಆಗುದಿಲ್ಲ. ಅಲ್ಲದೇ ಆ ದುಃಖದಲ್ಲಿ ಏನೇನು ತೆಗೆದುಕೊಳ್ಳಬೇಕೆಂಬ ನಿರ್ಧಾರಕ್ಕೂ ಬರಲು ಆಗುವುದಿಲ್ಲ. ಈ ಕಾರಣದಿಂದಲೇ ಸ್ಟಾರ್ಟಪ್ ಕಂಪನಿ ಈ ಕೆಲಸಕ್ಕೆ ಮುಂದಾಗಿದೆ. ಅಂತ್ಯಕ್ರಿಯೆಗೆ ಬೇಕಾದ ಮಡಿಕೆ, ಬಿದಿರಿನ ಗಳಗಳು, ಗೋಮೂತ್ರ, ಸಗಣಿ, ಅಕ್ಕಿ, ರೋಸ್ ವಾಟರ್ ಮತ್ತು ವಿವಿಧ ಬೀಜಗಳು ಸೇರಿದಂತೆ ಹಲವು ಸಾಮಗ್ರಿಗಳು ಈ ಪ್ಯಾಕೇಜ್ ನಲ್ಲಿ ಲಭ್ಯವಿವೆ.


ಮುಂಬೈ ಮೂಲದ ಸರ್ವ ಪೂಜಾ ಎಂಬ ಸ್ಟಾರ್ಟಪ್ ಕಂಪನಿ ಈಗಾಗಲೇ ಈ ಕಾರ್ಯಕ್ಕೆ ಕೈ ಹಾಕಿ ಯಶಸ್ಸು ಕಂಡಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments