Webdunia - Bharat's app for daily news and videos

Install App

ಕೇವಲ ಒಂದೂವರೆ ರೂಪಾಯಿಗೆ ರೈತರಿಗೆ ಮೇವು

Webdunia
ಗುರುವಾರ, 26 ಜನವರಿ 2017 (11:10 IST)
ಒಂದು ಕೆ.ಜಿ ಒಣ ಮೇವನ್ನು ಪ್ರಸ್ತುತ 3 ರೂಪಾಯಿಗೆ ರೈತರಿಗೆ ಕೊಡಲಾಗುತ್ತದೆ. ಈ ದರವನ್ನು 1.5 ರೂಪಾಯಿಗೆ ಇಳಿಸಿ ಮೇವು ಕೊಡಲು ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
 
ಮೈಸೂರಿನಲ್ಲಿ ನಡೆಯುತ್ತಿರುವ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿದ ಅವರು, ಸರಕಾರ ಪ್ರತಿ ಕೆ.ಜಿ. ಹುಲ್ಲಿಗೆ 6 /- ರೂಪಾಯಿಗೆ ಪಾವತಿಸಿ ಖರೀದಿಸುತ್ತದೆ. ಆದರೆ ರೈತರ ಅನುಕೂಲಕ್ಕಾಗಿ ಪ್ರಸ್ತುತ 3/-ರೂಪಾಯಿಗೆ ಮೇವು ಬ್ಯಾಂಕ್ ಗಳ ಮೂಲಕ ನೀಡಲಾಗುತ್ತಿದ್ದು, ಈ ದರವನ್ನು ರೂ. 1.5 /- ರೂಪಾಯಿಗೆ ಇಳಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
 
ಮಿನಿಕಿಟ್: ಇನ್ನೂ ಎರಡು ತಿಂಗಳ ವರೆಗೆ ಮೇವು ಸಾಕಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಆ ನಂತರವೂ ಸಮಸ್ಯೆಯಾಗದಂತೆ ಸರ್ಕಾರಿ ಜಮೀನುಗಳಲ್ಲಿ ಹಾಗೂ ಖಾಸಗಿ ಜಮೀನಲ್ಲಿ ಉಚಿತವಾಗಿ ಮಿನಿ ಕಿಟ್ ನೀಡಿ, ಮೇವು ಬೆಳೆಸಬೇಕು ಎಂದು ಮುಖ್ಯಮಂತ್ರಿಗಳು ಹೇಳಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments