Webdunia - Bharat's app for daily news and videos

Install App

ಮುಂದಿನ ವಾರ ಬ್ಯಾಂಕ್ ವ್ಯವಹಾರ ಇಟ್ಟುಕೊಳ್ಳಬೇಡಿ!

Webdunia
ಶುಕ್ರವಾರ, 25 ಮೇ 2018 (09:18 IST)
ಬೆಂಗಳೂರು: ಅರ್ಜೆಂಟಾಗಿ ಬ್ಯಾಂಕ್ ವ್ಯವಹಾರ ಮಾಡಬೇಕಾಗಿದೆಯೇ? ಹಾಗಿದ್ದರೆ ಇಂದು ಅಥವಾ ಮಂಗಳವಾರದೊಳಗೆ ಮುಗಿಸಿಕೊಳ್ಳಿ.

ಯಾಕೆಂದರೆ ಮುಂದಿನ ವಾರ ಎರಡು ದಿನ ಬ್ಯಾಂಕ್ ಮುಷ್ಕರ ನಿಮಿತ್ತ ಬ್ಯಾಂಕ್ ಗಳು ಬಂದ್ ಆಗಲಿವೆ.  ಹೀಗಾಗಿ ಬ್ಯಾಂಕ್ ವಹಿವಾಟಿಗೆ ತೊಂದರೆಯಾಗಲಿದೆ.

ಮೇ 30 ಮತ್ತು 31 ರಂದು ಹಲವು ಬೇಡಿಕೆ ಮುಂದಿಟ್ಟುಕೊಂಡು ಬ್ಯಾಂಕ್ ನೌಕರರು ರಾಷ್ಟ್ರಾದ್ಯಂತ ಮುಷ್ಕರ ನಡೆಸಲಿದ್ದು ರಾಷ್ಟ್ರೀಕೃತ ಬ್ಯಾಂಕ್ ಗಳೂ ಸೇರಿದಂತೆ ಎಲ್ಲಾ ಬ್ಯಾಂಕ್ ಗಳು ಮುಷ್ಕರದಲ್ಲಿ ಪಾಲ್ಗೊಳ್ಳಲಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಮಳೆ ಪರಿಸ್ಥಿತಿ ಇಲ್ಲಿದೆ ವಿವರ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಮುಂದಿನ ಸುದ್ದಿ
Show comments