Webdunia - Bharat's app for daily news and videos

Install App

ಕೇಂದ್ರ ಸರ್ಕಾರದ ನೀತಿ ಖಂಡಿಸಿ ಜುಲೈ 29 ರಿಂದ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ

Webdunia
ಗುರುವಾರ, 12 ಮೇ 2016 (18:52 IST)
ಬ್ಯಾಂಕಿಂಗ್ ವಲಯ ಸುಧಾರಣೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೈಗೊಂಡಿರುವ ಕ್ರಮಗಳು ಮತ್ತು ಕೆಲವು ವಿಷಯದಲ್ಲಿ ನಿಷ್ಕ್ರಿಯತೆಯನ್ನು ಖಂಡಿಸಿ 9 ಬ್ಯಾಂಕ್ ಸಂಘಟನೆಗಳು ಜುಲೈ 29 ರಿಂದ ಮುಷ್ಕರ ನಡೆಸಲು ತೀರ್ಮಾನಿಸಿದೆ.
ಬ್ಯಾಂಕ್ ಸಂಘಗಳ ಸಂಯುಕ್ತ ವೇದಿಕೆ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಖಿಲ ಭಾರತೀಯ ಬ್ಯಾಂಕ್ ನೌಕರರ ಒಕ್ಕೂಟದ ಜನರಲ್ ಸೆಕ್ರೆಟರಿ ಸಿ. ಹೆಚ್. ವೆಂಕಟಾಚಾಲಂ ತಿಳಿಸಿದ್ದಾರೆ. 
 
ಬ್ಯಾಂಕಿಂಗ್ ಸೆಕ್ಟರ್‌ನ ಬ್ಯಾಡ್‌ಲೋನ್‌ 10 ಲಕ್ಷ ಕೋಟಿಗೆ ಹೆಚ್ಚಳಶವಾಗಿದ್ದು, ಈ ಪೈಕಿ ಅತಿ ಹೆಚ್ಚು ಬಾಕಿ ಹಣ ಉಳಿಸಿಕೊಂಡಿರುವವರು ಕಾರ್ಪೊರೇಟ್ ವಲಯದವರಾಗಿದ್ದಾರೆ. ಬಾಕಿ ಹಣ ವಸೂಲಿ ಮಾಡಲು ಕೇಂದ್ರ ಸರ್ಕಾರ  ಯಾವುದೆ ಕ್ರಮ ಕೈಗೊಂಡಿಲ್ಲ ಎಂದು ವೆಂಕಟಾಚಲಂ ಹೇಳಿದ್ದಾರೆ. 
 
7 ,000 ಉದ್ದೇಶ ಪೂರ್ವಕ ಬಾಕಿದಾರರಿದ್ದು, ಇವರಿಂದ 60 ,000 ಕೋಟಿ ಬಾಕಿ ಹಣ ವಸೂಲಿ ಆಗಬೇಕಿದ್ದು, ಇಂತಹ ಬಾಕಿದಾರರ ವಿರುದ್ಧ ಕ್ರಿಮಿನಲ್ ಕ್ರಮ ಜರುಗಿಸುವಂತೆ ವೆಂಕಟಾಚಲಂ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments