Webdunia - Bharat's app for daily news and videos

Install App

ನಾಳೆ ಬ್ಯಾಂಕ್‌ಗಳು, ವಿಮಾ ಸಂಘಟನೆಗಳಿಂದ ಕೂಡ ಮುಷ್ಕರ

Webdunia
ಮಂಗಳವಾರ, 1 ಸೆಪ್ಟಂಬರ್ 2015 (21:04 IST)
ಸಾರ್ವಜನಿಕ ವಲಯದ ಬ್ಯಾಂಕ್‌ಗಳು ಮತ್ತು ಸರ್ಕಾರಿ ಸ್ವಾಮ್ಯದ ಜೀವವಿಮಾ ರಹಿತ ಕಂಪನಿಗಳು ಬುಧವಾರ ಕೇಂದ್ರ ಸರ್ಕಾರದ ಕಾರ್ಮಿಕ ಸಂಘಟನೆ  ಮತ್ತು ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಪ್ರತಿಭಟನೆಗೆ ಮುಷ್ಕರಕ್ಕೆ ಇಳಿದಿವೆ. 
 
ಜೀವವಿಮಾ ರಹಿತ ನೌಕರರ ಸಂಘಟನೆಯ ಜಂಟಿ ಕಾರ್ಯದರ್ಶಿ ಕೆ. ಗೋವಿಂದನ್ ಪ್ರಕಾರ, ಸಂಘಟನೆಗಳು ವೇತನ ಮಾತುಕತೆಯ ಶೀಘ್ರ ಮುಕ್ತಾಯ, ಬಡ್ತಿ ನೀತಿಯನ್ನ ಅಂತಿಮಗೊಳಿಸುವುದು ಮತ್ತು ಹೊರಗುತ್ತಿಗೆ ರದ್ದುಮಾಡುವುದಕ್ಕೆ ಒತ್ತಾಯಿಸುತ್ತಿದೆ. 
 
ಇವು ಕಾರ್ಮಿಕರ ಹಕ್ಕು ಮತ್ತು ಸೌಲಭ್ಯಗಳ ಮೇಲೆ ದಾಳಿ ಎಂದು ಅಖಿಲ ಭಾರತ ನೌಕರರ ಸಂಧಟನೆಯ ಪ್ರಧಾನಕಾರ್ಯದರ್ಶಿ ವೆಂಕಟಾಚಲಂ ಹೇಳಿದ್ದಾರೆ.ಮಾಲೀಕರ ಪರವಾಗಿ ಕಾರ್ಮಿಕ ಕಾನೂನುಗಳನ್ನು ತಿದ್ದುವ ಬಹಿರಂಗ ಪ್ರಯತ್ನಗಳು ನಡೆಯುತ್ತಿವೆ. ನವ ಉದಾರವಾದಿ ಆರ್ಥಿಕ ನೀತಿಗಳು ಕಾರ್ಮಿಕರ ಮತ್ತು ಜನಸಮೂಹದ ಸಮಸ್ಯೆಗಳನ್ನು ಮತ್ತಷ್ಟು ಉಲ್ಬಣಿಸುವಂತೆ ಮಾಡುತ್ತವೆ ಎಂದು ಅವರು ಪ್ರತಿಪಾದಿಸಿದರು. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments