Webdunia - Bharat's app for daily news and videos

Install App

ರಾಖಿ ಹಬ್ಬಕ್ಕೆ ಉಡುಗೊರೆಯಾಗಿ ಬಿಎಸ್‌.ಎನ್‌.ಎಲ್ ನೀಡಿದೆ ಹೊಸ ಆಫರ್

Webdunia
ಭಾನುವಾರ, 26 ಆಗಸ್ಟ್ 2018 (10:52 IST)
ಬೆಂಗಳೂರು : ರಕ್ಷಾ ಬಂಧನ ಹಬ್ಬದ ಪ್ರಯುಕ್ತ ಬಿಎಸ್‌.ಎನ್‌.ಎಲ್. ರಾಖಿ ಯೋಜನೆಯೊಂದನ್ನು  ಬಿಡುಗಡೆ ಮಾಡಿದೆ.


ರೂ. 399ರ ಈ ರಾಖಿ ಯೋಜನೆ ಮೂಲಕ ಬಿಎಸ್‌ಎನ್‌ಎಲ್ ಬಳಕೆದಾರರಿಗೆ ಭರ್ಜರಿ ಆಫರ್ ನೀಡಿದ್ದು, ಈ ಆಫರ್ ಅನಿಯಮಿತ ಕರೆ, ಉಚಿತ ರೋಮಿಂಗ್, ಡೇಟಾ, ಎಸ್‌ಎಂಎಸ್ ಸೌಲಭ್ಯ ಒಳಗೊಂಡಿದೆ. ಹಾಗೇ ಇದು  74 ದಿನಗಳ ವ್ಯಾಲಿಡಿಟಿಯನ್ನು  ಹೊಂದಿದೆ.


ಜೊತೆಗೆ STV399 ರಾಖಿ ಆಫರ್ ನಲ್ಲಿ ವಿಶೇಷ ಸೌಲಭ್ಯವೊಂದನ್ನುನೀಡಿದ್ದು, ಈ ಪ್ಲಾನ್ ಅಡಿ ಗ್ರಾಹಕರು ಹೊಸ ಹಾಡನ್ನು ಕಾಲರ್ ಟ್ಯೂನ್ ಆಗಿ ಬಳಸಬಹುದಾಗಿದೆ. ಇಂದಿನಿಂದ (ಆಗಸ್ಟ್ 26ರಿಂದ) ಈ ಪ್ಲಾನ್ ಶುರುವಾಗಲಿದೆ. ಆದರೆ ಈ ಆಫರ್ ದೆಹಲಿ ಹಾಗೂ ಮುಂಬೈ ಗ್ರಾಹಕರಿಗೆ ಮಾತ್ರ ಸಿಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments