Webdunia - Bharat's app for daily news and videos

Install App

ನೆರೆ ಸಂತ್ರಸ್ತರ ನೆರವಿಗೆ ನಿಂತ ಬಿ.ಎಸ್.ಎನ್.ಎಲ್. ನಿಂದ ಭರ್ಜರಿ ಆಫರ್

Webdunia
ಭಾನುವಾರ, 11 ಆಗಸ್ಟ್ 2019 (12:02 IST)
ನವದೆಹಲಿ : ರಾಜ್ಯದಾದ್ಯಂತ ಪ್ರವಾಹ ಪರಿಸ್ಥಿತಿ ಎದುರಾದ ಹಿನ್ನಲೆಯಲ್ಲಿ ಸರ್ಕಾರಿ ಸ್ವಾಮ್ಯದ ಬಿ.ಎಸ್.ಎನ್.ಎಲ್. ನೆರೆ ಸಂತ್ರಸ್ತಗಾಗಿ ಹೊಸ ಯೋಜನೆಯೊಂದನ್ನು ಬಿಡುಗಡೆ ಮಾಡಿದೆ.




ಮಹಾಮಳೆಗೆ ಸಿಲುಕಿ ರಾಜ್ಯದ ಕೆಲವೆಡೆ ಜನರು ಅಪಾಯದ ಪರಿಸ್ಥಿತಿಯಲ್ಲಿದ್ದು, ಅವರನ್ನು ರಕ್ಷಿಸಲು ರಕ್ಷಣಾ ಪಡೆಗಳು ಹರಸಾಹಸ ಮಾಡುತ್ತಿದ್ದಾರೆ. ಈ ನಡುವೆ ಇದೀಗ ನೆರೆ ಸಂತ್ರಸ್ತರ ನೆರವಿಗೆ ನಿಂತ ಬಿ.ಎಸ್.ಎನ್.ಎಲ್. ನೆರೆ ಸಂತ್ರಸ್ತರಿಗೆ ಅನುಕೂಲವಾಗುವಂತೆ ಒಂದು ವಾರಗಳ ಕಾಲ ಉಚಿತ ಮಿತಿ ರಹಿತ ಕರೆಗಳ. ಆಫರ್ ನ್ನು ನೀಡಿದೆ.


ಪ್ರವಾಹಪೀಡಿತ ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಬೆಳಗಾವಿ, ಯಾದಗಿರಿ, ಬಾಗಲಕೋಟೆ ಮತ್ತು ಧಾರವಾಡ ಜಿಲ್ಲೆಗಳಲ್ಲಿ ತನ್ನ ಗ್ರಾಹಕರಿಗಾಗಿ ಪ್ರತಿದಿನ 100 ಉಚಿತ ಎಸ್‌ಎಂಎಸ್ ಜೊತೆಗೆ 1ಜಿಬಿ ಡೇಟಾ ನೀಡಲಿದೆ. ಅಲ್ಲದೆ ಇತರೆ ಮೊಬೈಲ್ ನಂಬರ್ ಗೆ ಪ್ರತಿ ದಿನ 20 ನಿಮಿಷ ಉಚಿತ ಕರೆ ಮಾಡಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

HD Kumaraswamy, ಸತ್ತ ಸರಕಾರಕ್ಕೆ ಸಾಧನೆ ಸಮಾವೇಶ ಬೇರೆ ಕೇಡು: ಕುಮಾರಸ್ವಾಮಿ ಗರಂ

Siddaramaiah: ನಾವು ನುಡಿದಂತೆ ನಡೆದಿದ್ದೇವೆ, ನಮಗೆ ಎಲ್ಲಾ ಧರ್ಮವೂ ಒಂದೇ: ಸಿಎಂ ಸಿದ್ದರಾಮಯ್ಯ

Rahul Gandhi: ನಿಮ್ಮ ಹಣವನ್ನು ನಿಮಗೇ ಮರಳಿಸುವುದೇ ನಮ್ಮ ಉದ್ದೇಶ: ರಾಹುಲ್ ಗಾಂಧಿ

ಜನರ ಋಣ ತೀರಿಸಲು ಆರನೇಯ ಭೂ ಗ್ಯಾರಂಟಿ ಯೋಜನೆ: ಡಿಸಿಎಂ ಡಿ.ಕೆ. ಶಿವಕುಮಾರ್

Covid 19: ಮತ್ತೆ ಶುರುವಾಯ್ತು ಕೊರೋನಾ ಹಾವಳಿ: ಈಗ ಬಂದಿರುವ ಹೊಸ ವೈರಸ್ ಯಾವುದು

ಮುಂದಿನ ಸುದ್ದಿ
Show comments