ಬಜೆಟ್2019: ಮಧ್ಯಮ ವರ್ಗಕ್ಕೆ ಶಾಕ್ ನೀಡಿದ ಬಜೆಟ್

Webdunia
ಶುಕ್ರವಾರ, 5 ಜುಲೈ 2019 (14:05 IST)
ನವದೆಹಲಿ: ಬಜೆಟ್ 2019: ಲೋಕಸಭೆ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರಕಾರ ಮೊತ್ತ ಮೊದಲ ಬಾರಿಗೆ ಬಜೆಟ್ ಮಂಡನೆ ಮಾಡುತ್ತಿದೆ.
ವಿತ್ತಸಚಿವೆ ನಿರ್ಮಲಾ ಸೀತರಾಮನ್ ಬಜೆಟ್ ಮಂಡಿಸಿದ್ದು ಇದೊಂದು ಜನಪರ ಬಜೆಟ್ ಎಂದು ಹೇಳಿದರಾದರೂ ಮಧ್ಯಮ ವರ್ಗಕ್ಕೆ ತೆರಿಗೆ ವಿನಾಯತಿಯಲ್ಲಿ ಹೆಚ್ಚಳ ಘೋಷಿಸದೆ ನಿರಾಸೆ ಮೂಡಿಸಿದ್ದಾರೆ ಎನ್ನುವುದು ಜನರ ಅಭಿಪ್ರಾಯವಾಗಿದೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಚೊಚ್ಚಲ ಬಜೆಟ್‌ನಲ್ಲಿ ವೇತನ ಪಡೆಯುವ ನೌಕರರ ವರ್ಗಕ್ಕೆ ಸಂತಸದ ಸುದ್ದಿ ಸಿಗಲಿದೆ ಎಂದು ಭಾವಿಸಲಾಗಿತ್ತು. ಆದರೆ ಆದಾಯ ತೆರಿಗೆ ವಿನಾಯತಿ ಕೇವಲ 5 ಲಕ್ಷ ರೂ.ಗಳವರೆಗೆ ನೀಡಲಾಗಿದೆ. ಐದು ಲಕ್ಷ ರೂಪಾಯಿಗಳಿಗಿಂತ ಹೆಚ್ಚಿನ ವೇತನ ಪಡೆಯುವ ನೌಕರರು ಕಡ್ಡಾಯವಾಗಿ ತೆರಿಗೆ ಪಾವತಿಸಲೇಬೇಕಾಗುತ್ತದೆ.
 
ಸರಕಾರದ ಆದಾಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಪೆಟ್ರೋಲ್, ಡೀಸೆಲ್ ಮತ್ತು ಚಿನ್ನದ ದರವನ್ನು ಹೆಚ್ಚಿಸಲು ನಿರ್ಧರಿಸಿದ್ದಾಗಿ ತಿಳಿಸಿರುವುದು ಮಧ್ಯಮ ವರ್ಗದವರಿಗೆ ಶಾಕ್ ಮೂಡಿಸಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments