2021-22ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ರೈತರಿಗೆ ಬಂಪರ್ ಕೊಡುಗೆ

Webdunia
ಸೋಮವಾರ, 1 ಫೆಬ್ರವರಿ 2021 (12:20 IST)
ನವದೆಹಲಿ : ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು 2021-22ನೇ ಸಾಲಿನ ಕೇಂದ್ರದ ಬಜೆಟ್ ಮಂಡನೆ ಮಾಡಿದ್ದಾರೆ. ಅದರಲ್ಲಿ ರೈತರಿಗೆ ಬಂಪರ್ ಕೊಡುಗೆ ನೀಡಿದ್ದಾರೆ.

ರೈತರ ಬೆಳೆಗಳಿಗೆ  ಬೆಂಬಲ ಬೆಲೆ ನೀಡಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ಎಂಎಸ್ ಪಿ ಅಡಿ ಸರ್ಕಾರದಿಂದಲೇ ಖರೀದಿ ಹೆಚ್ಚಳ.  ಖರ್ಚಿನ ಒಂದೂವರೆ ಪಟ್ಟು ಹೆಚ್ಚು ಬೆಲೆಗೆ  ಖರೀದಿ ಮಾಡಲಿದೆ.  ಕನಿಷ್ಠ ಬೆಂಬಲದಿಂದ 43 ಕೋಟಿ ರೈತರಿಗೆ ಲಾಭವಾಗಲಿದೆ ಎನ್ನಲಾಗಿದೆ.

ಧಾನ್ಯಗಳ ಖರೀದಿಗೆ 10,500 ಕೋಟಿ ಮೀಸಲು ಇಡಲಾಗಿದೆ. ಹಾಗೇ ಕೃಷಿ ಸಾಲಕ್ಕೆ 16.5ಲಕ್ಷ ಕೋಟಿ ರೂ.ಮೀಸಲು ಇಡುವುದಾಗಿ ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮೋದಿ ವಿದೇಶಕ್ಕೆ ಹೋಗಲ್ವಾ, ರಾಹುಲ್ ಹೋದ್ರೆ ತಪ್ಪೇನು ಎಂದ ಮಲ್ಲಿಕಾರ್ಜುನ ಖರ್ಗೆ: ಯಾಕೆ ಹೋಗ್ತಾರೆ ಎಂದ ನೆಟ್ಟಿಗರು

ಜಾತಿ ಸರ್ಟಿಫಿಕೇಟ್ ಪಡೆಯುವುದು ಹೇಗೆ, ಯಾವ ದಾಖಲೆಗಳು ಬೇಕು ಇಲ್ಲಿದೆ ಮಾಹಿತಿ

ಡಿಕೆ ಶಿವಕುಮಾರ್, ರಾಹುಲ್ ಗಾಂಧಿ, ಸೋನಿಯಾ ಗಾಂಧಿ ರಹಸ್ಯ ಮೀಟಿಂಗ್: ನಡೆದಿದ್ದೇನು

ಮುಂದಿನ ಸುದ್ದಿ
Show comments