Webdunia - Bharat's app for daily news and videos

Install App

ಬಿ.ಎಸ್.ಎನ್.ಎಲ್ ನ ಧನಲಕ್ಷ್ಮಿ ಯೋಜನೆಯಡಿ ಗ್ರಾಹಕರಿಗೊಂದು ಬಂಪರ್ ಆಫರ್

Webdunia
ಶುಕ್ರವಾರ, 26 ಅಕ್ಟೋಬರ್ 2018 (13:43 IST)
ನವದೆಹಲಿ : ಬಿ.ಎಸ್.ಎನ್.ಎಲ್ ಗ್ರಾಹಕರಿಗೊಂದು ಸಿಹಿಸುದ್ದಿ. ಧನಲಕ್ಷ್ಮಿ ಯೋಜನೆಯಡಿ ತನ್ನ ಗ್ರಾಹಕರಿಗೆ ರಿಯಾಯಿತಿ ಕೊಡುಗೆಯನ್ನು  ಬಿ.ಎಸ್.ಎನ್.ಎಲ್ ಘೋಷಿಸಿದೆ.


ಈ ಮೂಲಕ  ಪ್ರಸ್ತುತ ಬಿಲ್ ಪಾವತಿಸುವ ಅಥವಾ ಒಂದೇ ತಿಂಗಳು ಬಾಕಿ ಉಳಿದ ಎಲ್ಲಾ ಸೇವೆಗಳ ಬಿಲ್ ಪಾವತಿಸುವ ಗ್ರಾಹಕರಿಗೆ ಶೇ 1 ರಷ್ಟು (ಜಿ.ಎಸ್.ಟಿ ಹೊರತುಪಡಿಸಿ) ರಿಯಾಯಿತಿ ಸಿಗಲಿದ್ದು, ಆಯುಧಪೂಜೆಯಿಂದ ದೀಪಾವಳಿ ತನಕ ಈ ಯೋಜನೆಯ ಲಾಭ ಪಡೆಯಬಹುದು ಎಂದು ಬಿ.ಎಸ್.ಎನ್.ಎಲ್ ತಿಳಿಸಿದೆ.


ಅಕ್ಟೋಬರ್ 18 ರಿಂದ ನವೆಂಬರ್ 7ರೊಳಗಿನ ಬಿಲ್ ಪಾವತಿಸುವ ವಾಣಿಜ್ಯ ಗ್ರಾಹಕರಿಗೆ ಶೇ.2 ಹಾಗು 5 ತಿಂಗಳುಗಳ ಬಿಲ್ ಮುಂಚಿತವಾಗಿ ಪಾವತಿಸುವ ಗ್ರಾಹಕರಿಗೆ ಶೇ.3 ರಷ್ಟು ರಿಯಾಯಿತಿ ಸಿಗಲಿದೆ ಎಂದು ಬಿ.ಎಸ್.ಎನ್.ಎಲ್ ಸಹಾಯಕ ಮುಖ್ಯ ವ್ಯವಸ್ಥಾಪಕರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments