Webdunia - Bharat's app for daily news and videos

Install App

ಬಿ.ಎಸ್.ಎನ್.ಎಲ್ ನ ಧನಲಕ್ಷ್ಮಿ ಯೋಜನೆಯಡಿ ಗ್ರಾಹಕರಿಗೊಂದು ಬಂಪರ್ ಆಫರ್

Webdunia
ಶುಕ್ರವಾರ, 26 ಅಕ್ಟೋಬರ್ 2018 (13:43 IST)
ನವದೆಹಲಿ : ಬಿ.ಎಸ್.ಎನ್.ಎಲ್ ಗ್ರಾಹಕರಿಗೊಂದು ಸಿಹಿಸುದ್ದಿ. ಧನಲಕ್ಷ್ಮಿ ಯೋಜನೆಯಡಿ ತನ್ನ ಗ್ರಾಹಕರಿಗೆ ರಿಯಾಯಿತಿ ಕೊಡುಗೆಯನ್ನು  ಬಿ.ಎಸ್.ಎನ್.ಎಲ್ ಘೋಷಿಸಿದೆ.


ಈ ಮೂಲಕ  ಪ್ರಸ್ತುತ ಬಿಲ್ ಪಾವತಿಸುವ ಅಥವಾ ಒಂದೇ ತಿಂಗಳು ಬಾಕಿ ಉಳಿದ ಎಲ್ಲಾ ಸೇವೆಗಳ ಬಿಲ್ ಪಾವತಿಸುವ ಗ್ರಾಹಕರಿಗೆ ಶೇ 1 ರಷ್ಟು (ಜಿ.ಎಸ್.ಟಿ ಹೊರತುಪಡಿಸಿ) ರಿಯಾಯಿತಿ ಸಿಗಲಿದ್ದು, ಆಯುಧಪೂಜೆಯಿಂದ ದೀಪಾವಳಿ ತನಕ ಈ ಯೋಜನೆಯ ಲಾಭ ಪಡೆಯಬಹುದು ಎಂದು ಬಿ.ಎಸ್.ಎನ್.ಎಲ್ ತಿಳಿಸಿದೆ.


ಅಕ್ಟೋಬರ್ 18 ರಿಂದ ನವೆಂಬರ್ 7ರೊಳಗಿನ ಬಿಲ್ ಪಾವತಿಸುವ ವಾಣಿಜ್ಯ ಗ್ರಾಹಕರಿಗೆ ಶೇ.2 ಹಾಗು 5 ತಿಂಗಳುಗಳ ಬಿಲ್ ಮುಂಚಿತವಾಗಿ ಪಾವತಿಸುವ ಗ್ರಾಹಕರಿಗೆ ಶೇ.3 ರಷ್ಟು ರಿಯಾಯಿತಿ ಸಿಗಲಿದೆ ಎಂದು ಬಿ.ಎಸ್.ಎನ್.ಎಲ್ ಸಹಾಯಕ ಮುಖ್ಯ ವ್ಯವಸ್ಥಾಪಕರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments