ಬಿ.ಎಸ್.ಎನ್.ಎಲ್ ನ ಧನಲಕ್ಷ್ಮಿ ಯೋಜನೆಯಡಿ ಗ್ರಾಹಕರಿಗೊಂದು ಬಂಪರ್ ಆಫರ್

Webdunia
ಶುಕ್ರವಾರ, 26 ಅಕ್ಟೋಬರ್ 2018 (13:43 IST)
ನವದೆಹಲಿ : ಬಿ.ಎಸ್.ಎನ್.ಎಲ್ ಗ್ರಾಹಕರಿಗೊಂದು ಸಿಹಿಸುದ್ದಿ. ಧನಲಕ್ಷ್ಮಿ ಯೋಜನೆಯಡಿ ತನ್ನ ಗ್ರಾಹಕರಿಗೆ ರಿಯಾಯಿತಿ ಕೊಡುಗೆಯನ್ನು  ಬಿ.ಎಸ್.ಎನ್.ಎಲ್ ಘೋಷಿಸಿದೆ.


ಈ ಮೂಲಕ  ಪ್ರಸ್ತುತ ಬಿಲ್ ಪಾವತಿಸುವ ಅಥವಾ ಒಂದೇ ತಿಂಗಳು ಬಾಕಿ ಉಳಿದ ಎಲ್ಲಾ ಸೇವೆಗಳ ಬಿಲ್ ಪಾವತಿಸುವ ಗ್ರಾಹಕರಿಗೆ ಶೇ 1 ರಷ್ಟು (ಜಿ.ಎಸ್.ಟಿ ಹೊರತುಪಡಿಸಿ) ರಿಯಾಯಿತಿ ಸಿಗಲಿದ್ದು, ಆಯುಧಪೂಜೆಯಿಂದ ದೀಪಾವಳಿ ತನಕ ಈ ಯೋಜನೆಯ ಲಾಭ ಪಡೆಯಬಹುದು ಎಂದು ಬಿ.ಎಸ್.ಎನ್.ಎಲ್ ತಿಳಿಸಿದೆ.


ಅಕ್ಟೋಬರ್ 18 ರಿಂದ ನವೆಂಬರ್ 7ರೊಳಗಿನ ಬಿಲ್ ಪಾವತಿಸುವ ವಾಣಿಜ್ಯ ಗ್ರಾಹಕರಿಗೆ ಶೇ.2 ಹಾಗು 5 ತಿಂಗಳುಗಳ ಬಿಲ್ ಮುಂಚಿತವಾಗಿ ಪಾವತಿಸುವ ಗ್ರಾಹಕರಿಗೆ ಶೇ.3 ರಷ್ಟು ರಿಯಾಯಿತಿ ಸಿಗಲಿದೆ ಎಂದು ಬಿ.ಎಸ್.ಎನ್.ಎಲ್ ಸಹಾಯಕ ಮುಖ್ಯ ವ್ಯವಸ್ಥಾಪಕರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಂಗಳೂರು: ಇನ್ನೇನೂ ಮದುವೆಗೆ ಎರಡು ದಿನವಿರುವಾಗ ನಾಪತ್ತೆಯಾದ ಹುಡುಗು, ಕೊನೆಗೂ ಪತ್ತೆ

ಅಕ್ರಮವಾಗಿ ಭಾರತಕ್ಕೆ ಬಂದಿದ್ದ 10 ಬಾಂಗ್ಲಾದೇಶಿ ಪ್ರಜೆಗಳಿಗೆ 2 ವರ್ಷ ಜೈಲು

ಬಿಜೆಪಿ ಚುನಾವಣಾ ಆಯೋಗವನ್ನು ಬಳಸಿಕೊಂಡು, ನಿರ್ದೇಶಿಸುತ್ತಿದೆ: ರಾಹುಲ್ ಗಾಂಧಿ

ಆರ್ ಅಶೋಕ್ ಎದುರೇ ನಾನೇ ವಿರೋಧ ಪಕ್ಷದ ನಾಯಕನೆಂದ ಬಸನಗೌಡ ಪಾಟೀಲ್ ಯತ್ನಾಳ್

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments