Webdunia - Bharat's app for daily news and videos

Install App

ಬ್ಯಾಂಕುಗಳನ್ನು ವಿಲೀನಗೊಳಿಸುವಿಕೆಯನ್ನು ವಿರೋಧಿಸಿ 2 ದಿನ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ

Webdunia
ಶುಕ್ರವಾರ, 13 ಸೆಪ್ಟಂಬರ್ 2019 (09:06 IST)
ನವದೆಹಲಿ : ಬ್ಯಾಂಕುಗಳನ್ನು ವಿಲೀನಗೊಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಬ್ಯಾಂಕುಗಳು ಸೆಪ್ಟೆಂಬರ್ 26 ಮತ್ತು 27 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿವೆ.




ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಐದು ವರ್ಷಗಳ ಆರ್ಥಿಕತೆಯ ಕುಂಠಿತವನ್ನು ಸರಿ ದಾರಿಗೆ ತಂದು, ಬೆಳೆವಣಿಗೆಯತ್ತ ಕೊಂಡೊಯ್ಯಲು ಸಣ್ಣ ಬ್ಯಾಂಕ್‍ ಗಳನ್ನು ವಿಲೀನಗೊಳಿಸಿ ಬೃಹತ್ ಬ್ಯಾಂಕ್‍ ಗಳನ್ನಾಗಿ ಮಾಡಬೇಕು. ಆದ್ದರಿಂದ 10 ಸಾರ್ವಜನಿಕ ವಲಯದ ಬ್ಯಾಂಕ್‍ ಗಳನ್ನು ನಾಲ್ಕು ಬ್ಯಾಂಕ್‍ ಗಳಿಗೆ ವಿಲೀನಗೊಳಿಸಿರುವ ಕುರಿತು ಘೋಷಣೆ ಮಾಡಿದ್ದರು.


ಸರ್ಕಾರದ ಈ ನೀತಿಯನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ(ಎಐಬಿಒಸಿ), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ(ಎಐಬಿಒಎ), ಇಂಡಿಯನ್ ನ್ಯಾಷನಲ್ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್(ಐಎನ್‌ಬಿಒಸಿ) ಮತ್ತು ನ್ಯಾಷನಲ್ ಆರ್ಗನೈಸೇಶನ್ ಆಫ್ ಬ್ಯಾಂಕ್ ಅಧಿಕಾರಿಗಳು(ನೊಬೊ) ಜಂಟಿಯಾಗಿ ಸೆಪ್ಟೆಂಬರ್ 26 ಮತ್ತು 27 ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕಾಗಿ ಕರೆ ನೀಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments