Webdunia - Bharat's app for daily news and videos

Install App

ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ

Webdunia
ಶುಕ್ರವಾರ, 21 ಜೂನ್ 2019 (06:34 IST)
ನವದೆಹಲಿ : ಚಾಲಕರಿಗೆ ಕನಿಷ್ಟ ಶಿಕ್ಷಣ ಇರಬೇಕೆಂಬ ಕೇಂದ್ರ ಸರ್ಕಾರ ನಿಯಮದ ವಿರುದ್ಧ ದೇಶದಾದ್ಯಂತ ಬಾರೀ ವಿರೋಧ ವ್ಯಕ್ತವಾಗಿದ್ದು, ಇದೀಗ ಈ ನಿಯಮವನ್ನು ಸರ್ಕಾರ ಹಿಂದಕ್ಕೆ ಪಡೆದಿರುವುದಾಗಿ ತಿಳಿಸಿದೆ.




ರಸ್ತೆ ಸಾರಿಗೆ ಸಚಿವಾಲಯ ಹಿಂದೆ ಸೆಂಟ್ರಲ್ ಮೋಟಾರ್ ವೆಹಿಕಲ್ ರೂಲ್ಸ್ 1989ರ ನಿಯಮ 8ರಂತೆ ಸಾರಿಗೆ ವಾಹನ ಚಾಲಕ 8ನೇ ತರಗತಿ ಉತ್ತೀರ್ಣರಾಗಿರುವುದು ಕಡ್ಡಾಯ ಎಂಬ ನಿಯಮವನ್ನು ಜಾರಿಗೆ ತಂದಿತ್ತು.


ಆದರೆ ಇದರಿಂದ ಆರ್ಥಿಕವಾಗಿ ಹಿಂದುಳಿದಿರುವ ಅವಿದ್ಯಾವಂತರಿಗೆ ಸಮಸ್ಯೆ ಉಂಟಾಗುವುದು ಮಾತ್ರವಲ್ಲದೇ ನಿರುದ್ಯೋಗ ಸಮಸ್ಯೆ ಸೃಷ್ಟಿಯಾಯಿತು. ಇದನ್ನು ಮನಗೊಂಡ ಕೇಂದ್ರ ಸರ್ಕಾರ ಈ ನಿಯಮವನ್ನು ಕೈಬಿಟ್ಟಿದ್ದು, ವಾಹನ ಚಲಾಯಿಸಲು ಶೈಕ್ಷಣಿಕ ಅರ್ಹತೆಗಿಂತ ಚಾಲಕನ ತರಬೇತಿ, ಕೌಶಲ್ಯ ಮುಖ್ಯ ಎಂದು ತಿಳಿಸಿದೆ.



 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments