ವಾಹನ ಸವಾರರಿಗೆ ಗುಡ್ ನ್ಯೂಸ್ ನೀಡಿದ ಕೇಂದ್ರ ಸರ್ಕಾರ

Webdunia
ಶುಕ್ರವಾರ, 21 ಜೂನ್ 2019 (06:34 IST)
ನವದೆಹಲಿ : ಚಾಲಕರಿಗೆ ಕನಿಷ್ಟ ಶಿಕ್ಷಣ ಇರಬೇಕೆಂಬ ಕೇಂದ್ರ ಸರ್ಕಾರ ನಿಯಮದ ವಿರುದ್ಧ ದೇಶದಾದ್ಯಂತ ಬಾರೀ ವಿರೋಧ ವ್ಯಕ್ತವಾಗಿದ್ದು, ಇದೀಗ ಈ ನಿಯಮವನ್ನು ಸರ್ಕಾರ ಹಿಂದಕ್ಕೆ ಪಡೆದಿರುವುದಾಗಿ ತಿಳಿಸಿದೆ.




ರಸ್ತೆ ಸಾರಿಗೆ ಸಚಿವಾಲಯ ಹಿಂದೆ ಸೆಂಟ್ರಲ್ ಮೋಟಾರ್ ವೆಹಿಕಲ್ ರೂಲ್ಸ್ 1989ರ ನಿಯಮ 8ರಂತೆ ಸಾರಿಗೆ ವಾಹನ ಚಾಲಕ 8ನೇ ತರಗತಿ ಉತ್ತೀರ್ಣರಾಗಿರುವುದು ಕಡ್ಡಾಯ ಎಂಬ ನಿಯಮವನ್ನು ಜಾರಿಗೆ ತಂದಿತ್ತು.


ಆದರೆ ಇದರಿಂದ ಆರ್ಥಿಕವಾಗಿ ಹಿಂದುಳಿದಿರುವ ಅವಿದ್ಯಾವಂತರಿಗೆ ಸಮಸ್ಯೆ ಉಂಟಾಗುವುದು ಮಾತ್ರವಲ್ಲದೇ ನಿರುದ್ಯೋಗ ಸಮಸ್ಯೆ ಸೃಷ್ಟಿಯಾಯಿತು. ಇದನ್ನು ಮನಗೊಂಡ ಕೇಂದ್ರ ಸರ್ಕಾರ ಈ ನಿಯಮವನ್ನು ಕೈಬಿಟ್ಟಿದ್ದು, ವಾಹನ ಚಲಾಯಿಸಲು ಶೈಕ್ಷಣಿಕ ಅರ್ಹತೆಗಿಂತ ಚಾಲಕನ ತರಬೇತಿ, ಕೌಶಲ್ಯ ಮುಖ್ಯ ಎಂದು ತಿಳಿಸಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರುಬೈಯಾ ಸಯೀದ್ ಅಪಹರಣ ಪ್ರಕರಣದಲ್ಲಿ ಶಂಕಿತನ ಬಂಧನ, ಏನಿದು ಕೇಸ್

ಸಿದ್ದರಾಮಯ್ಯ ಸರ್ಕಾರದಿಂದ ರೈತರ ಅಸಡ್ಡೆ: ಬಿವೈ ವಿಜಯೇಂದ್ರ

ನಾಳೆ ಡಿಕೆ ಶಿವಕುಮಾರ್ ಮನೆಯಲ್ಲಿ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌, ಕುತೂಹಲ ಮೂಡಿಸಿದ ನಾಯಕರ ನಡೆ

ವಿಪಕ್ಷಗಳ ಗದ್ದಲಕ್ಕೆ ಸತತ ಸೋಲು ಕಾರಣ: ಕಂಗನಾ ರಣಾವತ್ ಕಿಡಿ

ಪ್ರತಾಪ್ ಸಿಂಹ, ಯತ್ನಾಳ್ ವಿರುದ್ಧ ನಾಲಿಗೆ ಹರಿಬಿಟ್ಟ ಎಸ್‌ಡಿಪಿಐ ಮುಖಂಡನ ವಿರುದ್ಧ ದೂರು

ಮುಂದಿನ ಸುದ್ದಿ
Show comments