Webdunia - Bharat's app for daily news and videos

Install App

ಆ್ಯಪಲ್ ಸಂಸ್ಥೆಗೆ CERT ಯಿಂದ ತನಿಖೆ ಆರಂಭ

Webdunia
ಶನಿವಾರ, 4 ನವೆಂಬರ್ 2023 (16:22 IST)
ಭಾರತದ ಕೆಲ ಮುಖಂಡರ ಐಫೋನ್ ಗಳ ಮೇಲೆ ಸರ್ಕಾರಿ ಪ್ರಾಯೋಜಿತ ದಾಳಿಗಳಾಗುತ್ತಿರಬಹುದು ಎಂಬ ಅಲರ್ಟ್ ಮೆಸೇಜ್ ಬಂದ ಪ್ರಕರಣದಲ್ಲಿ ಸರ್ಕಾರದಿಂದ ತನಿಖೆ ಆರಂಭಗೊಂಡಿದೆ.

ದೇಶದ ಸೈಬರ್ ಭದ್ರತೆಗೆ ಅಪಾಯ ಎದುರಾಗುವ ಘಟನೆಗಳಿಗೆ ಸ್ಪಂದಿಸಲೆಂದು ಇರುವ ಕಂಪ್ಯೂಟರ್ ತುರ್ತು ಸ್ಪಂದನಾ ಸಂಸ್ಥೆ CERT-In ಈ ಪ್ರಕರಣದ ತನಿಖೆ ಆರಂಭಿಸಿರುವುದು ವರದಿಯಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments