Webdunia - Bharat's app for daily news and videos

Install App

ಪ್ರಾದೇಶಿಕ ಕ್ಷೇತ್ರಗಳಿಗೆ ವಿಮಾನಯಾನ ಸೌಲಭ್ಯ ವಿಸ್ತರಿಸಲು ಚಿಂತನೆ

Webdunia
ಶನಿವಾರ, 2 ಜುಲೈ 2016 (16:25 IST)
ಪ್ರಾದೇಶಿಕ ಕ್ಷೇತ್ರಗಳನ್ನು ಗುರುತಿಸಿ ವಿಮಾನಯಾನ ಸೌಲಭ್ಯ ಒದಗಿಸುವ ಕುರಿತಂತೆ ಕೇಂದ್ರ ವಿಮಾನಯಾನ ಸಚಿವಾಲಯ ಯೋಜನೆ ಸಿದ್ದಪಡಿಸಿ ಎಂದು ಸಚಿವಾಲಯದ ಅಧಿಕಾರಿಗಳು ಹೇಳಿದ್ದಾರೆ.
 
ಈ ಯೋಜನೆ ಅನುಷ್ಠಾನಕ್ಕೆ ಬಂದರೇ, ಪ್ರಯಾಣಿಕರು 2500 ರೂಪಾಯಿ ದರದಲ್ಲಿ 500 ಕಿಲೋಮೀಟರ್‌ ದೂರದ ಪ್ರಯಾಣವನ್ನು ಕೇವಲ ಒಂದು ಗಂಟೆಯಲ್ಲಿ ತಲುಪಬಹುದಾಗಿದೆ. ಸಂಸ್ಥೆ ನಿಗದಿ ಪಡಿಸಿರುವ ದರದಲ್ಲಿ ಯಾವುದೆ ಸೇವಾ ಶುಲ್ಕ ಮತ್ತು ಬಳಕೆದಾರ ಅಭಿವೃದ್ಧಿ ಶುಲ್ಕ ಅನ್ವಯವಾಗುವುದಿಲ್ಲ.
 
ಆದಾಗ್ಯೂ, ಸೀಮಿತ ಸಂಖ್ಯೆಯ ಆಸನಗಳಿಗೆ ಮಾತ್ರ ಮೀಸಲಾಗಿರಿಸಲಾಗಿದ್ದು, ಮೊದಲ ಬಂದವರಿಗೆ ಆದ್ಯತೆಯ ಮೇರೆಗೆ ಪ್ರಯಾಣಿಕರು ಸಬ್ಸಿಡಿ ಪ್ರಯಾಣ ದರವನ್ನು ಪಡೆಯಬಹುದಾಗಿದೆ ಎಂದು ಸಚಿವಾಲಯ ತಿಳಿಸಿದೆ. 
 
ವಿಮಾನ ದರಗಳನ್ನು 1,700 ರೂಪಾಯಿಗಳಿಂದ 4,070 ರೂಪಾಯಿಗಳಿಗೆ ನಿಗದಿಪಡಿಸಿದ್ದು, ಈ ದರಗಳನ್ನು ಚಾಲ್ತಿಯಲ್ಲಿರುವ ಹಣದುಬ್ಬರ ದರದ ಆಧಾರದ ಮೇಲೆ ಪ್ರತಿ ಮೂರು ತಿಂಗಳಿಗೊಮ್ಮೆ ಪರಿಷ್ಕೃತಗೊಳಿಸಲಾಗುತ್ತದೆ.
 
ಅವುಗಳಲ್ಲಿ ಕೆಲವು ಹೀಗಿವೆ, ಆಗ್ರಾ, ಅಲಹಾಬಾದ್, ಪಂತ್‌ನಗರ, ಡಿಯು, ಶಿಲ್ಲಾಂಗ್, ಜಾಮ್ನಗರ್, ಭಾವನಗರ್, ಕುಲ್ಲು ಮತ್ತು ತೇಜ್ಪುರ್ ವಿಮಾನ ನಿಲ್ದಾಣಗಳು ಸೇರಿವೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

94 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಲ್ಲೇ ಮೊದಲ ಭಾರೀ ಭರ್ತಿಯಾದ ಕೆಆರ್‌ಎಸ್‌, ಬಾಗಿನ ಅರ್ಪಣೆ

ಹೈಕಮಾಂಡ್ ನೋಡಿಕೊಳ್ಳುತ್ತೆ ಎಂದ ಮಲ್ಲಿಕಾರ್ಜುನ ಖರ್ಗೆ: ಫುಲ್ ಟ್ರೋಲ್

ವಿಜಯೇಂದ್ರಗೆ 10 ನಿಮಿಷ ಅಮಿತ್ ಶಾ ಬೈದಿದ್ದಾರೆ: ಬಸನಗೌಡ ಪಾಟೀಲ್ ಯತ್ನಾಳ್

ಆಂಧ್ರಪ್ರದೇಶದ ಶ್ರೀಶೈಲಂ ದೇವಸ್ಥಾನದ ಪ್ರಸಾದದಲ್ಲಿ ಜಿರಳೆ ಪತ್ತೆ: ಆರೋಪ ತಳ್ಳಿಹಾಕಿದ ಆಡಳಿತ ಅಧಿಕಾರಿ

70 ಲಕ್ಷ ಕಾರು, ಚಿನ್ನ ಕೊಟ್ಟರೂ ಗಂಡನ ಮನೆಯವರ ಕಾಟ ತಪ್ಪಲಿಲ್ಲ: ನವವಿವಾಹಿತೆ ಆತ್ಮಹತ್ಯೆ

ಮುಂದಿನ ಸುದ್ದಿ
Show comments