Webdunia - Bharat's app for daily news and videos

Install App

ಆಧಾರ್ ನಂಬರ್ ನ್ನು ಬ್ಯಾಂಕ್ ಖಾತೆಯಿಂದ ಡಿಲಿಂಕ್ ಮಾಡುವ ಮುನ್ನ ಗ್ರಾಹಕರಿಗೆ ಈ ವಿಚಾರ ತಿಳಿದಿರಲಿ

Webdunia
ಬುಧವಾರ, 3 ಅಕ್ಟೋಬರ್ 2018 (08:13 IST)
ಬೆಂಗಳೂರು : ಬ್ಯಾಂಕ್ ಖಾತೆ ತೆರೆಯಲು ಆಧಾರ್ ಕಡ್ಡಾಯವಲ್ಲ ಎಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಮೇರೆಗೆ ಆಧಾರ್ ನಂಬರ್ ನ್ನು ಬ್ಯಾಂಕ್ ಖಾತೆಯಿಂದ ಡಿಲಿಂಕ್ ಮಾಡುವ ಗ್ರಾಹಕರಿಗೆ ಒಂದು ಎಚ್ಚರಿಕೆ. ನೀವು ಆಧಾರ್ ನಂಬರ್ ನ್ನು ಬ್ಯಾಂಕ್ ಖಾತೆಯಿಂದ ಡಿಲಿಂಕ್ ಮಾಡಿದರೆ, ಕೇಂದ್ರ ಸರಕಾರ ಎಲ್.ಪಿ.ಜಿ. ಮೇಲೆ ನೀಡುವ ಸಬ್ಸಿಡಿ ದೊರೆಯುವುದಿಲ್ಲವಂತೆ.

ಪೆಟ್ರೋಲಿಯಂ ಇಲಾಖೆ ಅಧಿಕಾರಿಗಳ ಪ್ರಕಾರ, ಬ್ಯಾಂಕ್ ಖಾತೆಗೆ ಆಧಾರ್ ನಂಬರ್ ಕಡ್ಡಾಯವಲ್ಲದಿದ್ದರೂ, ಎಲ್.ಪಿ.ಜಿ. ಸಿಲಿಂಡರ್ ಸಬ್ಸಿಡಿ ಪಡೆಯಲು ಆಧಾರ್ ಕಡ್ಡಾಯ. ಆದಕಾರಣ ಬ್ಯಾಂಕ್ ಖಾತೆಯಿಂದ ಆಧಾರ್ ಡಿಲಿಂಕ್ ಮಾಡಿದ ಕೂಡಲೇ ಈ ಸಬ್ಸಿಡಿ ಹಣ ಸಿಗುವುದಿಲ್ಲ ಆದ್ದರಿಂದ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯಿಂದ ಹಿಂಪಡೆಯಬಹುದು. ಆದರೆ ಈ ರೀತಿ ಮಾಡಿದ ಬಳಿಕ, ತೈಲ ಕಂಪನಿಗಳಿಗೆ ಮತ್ತೊಮ್ಮೆ ಎಲ್ಲ ದಾಖಲೆಗಳನ್ನು ನೀಡಬೇಕು ಎಂದಿದ್ದಾರೆ.


 

ಕೇಂದ್ರ, ಎಲ್.ಪಿ.ಜಿ. ಸಿಲಿಂಡರ್ ಮೇಲೆ ನೀಡುವ ಸಬ್ಸಿಡಿ ಹಣವನ್ನು, ಆಧಾರ್ ಪೇಮೆಂಟ್ ಡೈರೆಕ್ಟ್ ಮೂಲಕ ಒದಗಿಸಲಾಗುತ್ತದೆ. ಗ್ರಾಹಕರು ಖಾತೆಯಿಂದ ಆಧಾರ್ ಡಿಲಿಂಕ್ ಮಾಡಿದರೆ, ನೆಟ್ ವರ್ಕ್ ನಲ್ಲಿ ಸಮಸ್ಯೆಯಾಗುವುದರಿಂದ, ಕಡ್ಡಾಯವಾಗಿ ಮತ್ತೊಮ್ಮೆ ಆಧಾರ್ ದಾಖಲೆಗಳನ್ನು ನೀಡಬೇಕು ಎಂದಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments