Webdunia - Bharat's app for daily news and videos

Install App

ಪೆಟ್ರೋಲ್, ಡಿಸೇಲ್ ವಾಹನ ಬಳಕೆ ಕಡಿವಾಣಕ್ಕೆ ಹಾಕಲು ಕೇಂದ್ರ ಸರಕಾರದಿಂದ ಹೊಸ ನಿಯಮ ಘೋಷಣೆ

Webdunia
ಬುಧವಾರ, 24 ಅಕ್ಟೋಬರ್ 2018 (13:04 IST)
ನವದೆಹಲಿ : ವಾಣಿಜ್ಯ ಬಳಕೆಗೆ ಎಲೆಕ್ಟ್ರಿಕ್ ವಾಹನ ಉಪಯೋಗಿಸುವವರಿಗೆ ಕೇಂದ್ರ ಸರಕಾರ ಸಿಹಿಸುದ್ದಿ ನೀಡಿದೆ.


ಈ ಹಿಂದೆ ಎಲೆಕ್ಟ್ರಿಕ್ ವಾಹನ, ಶೇ.100 ರಷ್ಟು ಎಥೆನಾಲ್ ಹಾಗೂ ಮೆಥೆನಾಲ್ ಬಳಸುವ ವಾಹನಗಳನ್ನು ವಾಣಿಜ್ಯ ಬಳಕೆಗೆ ಬಳಸಲು ರಾಜ್ಯ ಸರಕಾರಗಳಿಂದ ಪರವಾನಗಿ ಅಗತ್ಯವಿತ್ತು. ಆದರೆ ಇದೀಗ ದೇಶದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಯು ಮಾಲಿನ್ಯದ ಹಿನ್ನಲೆಯಲ್ಲಿ ಹಾಗೂ ಪೆಟ್ರೋಲ್, ಡಿಸೇಲ್ ವಾಹನ ಬಳಕೆ ಕಡಿವಾಣ ಹಾಕಲು ಈ ನಿಯಮವನ್ನು ತೆಗೆಯಲಾಗುವುದು ಎಂದು ಕೇಂದ್ರ ಸಾರಿಗೆ ಇಲಾಖೆ ಘೋಷಿಸಿದೆ‌.


ಹಾಗೇ ಈ ನೂತನ ನಿಯಮದಿಂದ ಆರ್.ಟಿ.ಒ. ಕಚೇರಿಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ತಡೆಯುವುದರೊಂದಿಗೆ, ಪರಿಸರ ಸ್ನೇಹಿ ವಾಹನಗಳ ‌ಬಳಕೆ ಹೆಚ್ಚಿಸಬಹುದು ಎಂದು ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments