Webdunia - Bharat's app for daily news and videos

Install App

ಬ್ಯಾಂಕ್ ಕೆಲಸಗಳಿದ್ದರೆ ಇಂದೇ ಮಾಡಿಕೊಳ್ಳಿ!

Webdunia
ಬುಧವಾರ, 24 ಜನವರಿ 2018 (08:54 IST)
ಬೆಂಗಳೂರು: ಈ ವಾರ ತುರ್ತಾಗಿ ಬ್ಯಾಂಕ್ ವ್ಯವಹಾರಗಳನ್ನು ಮಾಡಿ ಮುಗಿಸಬೇಕೆಂದು ತುರ್ತಿನಲ್ಲಿದ್ದರೆ ಇಂದೇ ಮಾಡಿಕೊಳ್ಳುವುದು ಒಳಿತು!
 

ಈ ವಾರದ ಅಂತ್ಯದಲ್ಲಿ ಮತ್ತೆ ಸಾಲು ಸಾಲು ರಜೆ ಬರುತ್ತಿರುವುದರಿಂದ ಬ್ಯಾಂಕ್ ಗಳಿಗೆ ರಜೆ ಇರುತ್ತದೆ. ಹೀಗಾಗಿ ಏನೇ ವ್ಯವಹಾರಗಳಿದ್ದರೂ ಇಂದೇ ಮಾಡಿಕೊಳ್ಳುವುದು ಉತ್ತಮ.

ನಾಳೆ ಅಂದರೆ ಜನವರಿ 25 ರಂದು ಕರ್ನಾಟಕ ಬಂದ್ ಇರುವುದರಿಂದ ಬಹುತೇಕ ಬ್ಯಾಂಕ್ ಗಳು ಕಾರ್ಯನಿರ್ವಹಣೆ ಮಾಡುವುದು ಅನುಮಾನ. ಒಂದು ವೇಳೆ ತೆರೆದರೂ ಸಿಬ್ಬಂದಿ ಕೊರತೆಯಿಂದ ವ್ಯವಹಾರ ಕಷ್ಟವಾಗಬಹುದು.

ಜನವರಿ 26 ಅಂದರೆ ಶುಕ್ರವಾರ ಗಣರಾಜ್ಯೋತ್ಸವ ನಿಮಿತ್ತ ರಜೆ. ಶನಿವಾರ ತಿಂಗಳ ಕೊನೆ ಶನಿವಾರವೆಂಬ ಕಾರಣಕ್ಕೆ ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ರಜೆಯಿರುತ್ತದೆ. ಭಾನುವಾರ ಮಾಮೂಲಿನ ರಜೆ.  ಹೀಗಾಗಿ ಇಂದು ಬ್ಯಾಂಕ್ ಕೆಲಸ ಮಾಡಿಕೊಳ್ಳಲು ಸಾಧ್ಯವಾಗದಿದ್ದರೆ ಸೋಮವಾರವಷ್ಟೇ ಸಾಧ್ಯವಾಗುತ್ತದೆ. ಹಾಗಾಗಿ ತುರ್ತು ಕೆಲಸಗಳಿಗೆ ಇಂದೇ ತೆರಳಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments