Webdunia - Bharat's app for daily news and videos

Install App

ಬ್ಯಾಂಕ್ ಕೆಲಸಗಳಿದ್ದರೆ ಇಂದೇ ಮಾಡಿಕೊಳ್ಳಿ!

Webdunia
ಬುಧವಾರ, 24 ಜನವರಿ 2018 (08:54 IST)
ಬೆಂಗಳೂರು: ಈ ವಾರ ತುರ್ತಾಗಿ ಬ್ಯಾಂಕ್ ವ್ಯವಹಾರಗಳನ್ನು ಮಾಡಿ ಮುಗಿಸಬೇಕೆಂದು ತುರ್ತಿನಲ್ಲಿದ್ದರೆ ಇಂದೇ ಮಾಡಿಕೊಳ್ಳುವುದು ಒಳಿತು!
 

ಈ ವಾರದ ಅಂತ್ಯದಲ್ಲಿ ಮತ್ತೆ ಸಾಲು ಸಾಲು ರಜೆ ಬರುತ್ತಿರುವುದರಿಂದ ಬ್ಯಾಂಕ್ ಗಳಿಗೆ ರಜೆ ಇರುತ್ತದೆ. ಹೀಗಾಗಿ ಏನೇ ವ್ಯವಹಾರಗಳಿದ್ದರೂ ಇಂದೇ ಮಾಡಿಕೊಳ್ಳುವುದು ಉತ್ತಮ.

ನಾಳೆ ಅಂದರೆ ಜನವರಿ 25 ರಂದು ಕರ್ನಾಟಕ ಬಂದ್ ಇರುವುದರಿಂದ ಬಹುತೇಕ ಬ್ಯಾಂಕ್ ಗಳು ಕಾರ್ಯನಿರ್ವಹಣೆ ಮಾಡುವುದು ಅನುಮಾನ. ಒಂದು ವೇಳೆ ತೆರೆದರೂ ಸಿಬ್ಬಂದಿ ಕೊರತೆಯಿಂದ ವ್ಯವಹಾರ ಕಷ್ಟವಾಗಬಹುದು.

ಜನವರಿ 26 ಅಂದರೆ ಶುಕ್ರವಾರ ಗಣರಾಜ್ಯೋತ್ಸವ ನಿಮಿತ್ತ ರಜೆ. ಶನಿವಾರ ತಿಂಗಳ ಕೊನೆ ಶನಿವಾರವೆಂಬ ಕಾರಣಕ್ಕೆ ರಾಷ್ಟ್ರೀಕೃತ ಬ್ಯಾಂಕ್ ಗಳಿಗೆ ರಜೆಯಿರುತ್ತದೆ. ಭಾನುವಾರ ಮಾಮೂಲಿನ ರಜೆ.  ಹೀಗಾಗಿ ಇಂದು ಬ್ಯಾಂಕ್ ಕೆಲಸ ಮಾಡಿಕೊಳ್ಳಲು ಸಾಧ್ಯವಾಗದಿದ್ದರೆ ಸೋಮವಾರವಷ್ಟೇ ಸಾಧ್ಯವಾಗುತ್ತದೆ. ಹಾಗಾಗಿ ತುರ್ತು ಕೆಲಸಗಳಿಗೆ ಇಂದೇ ತೆರಳಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿ ಅಜ್ಜಿಯೇ ಮತಗಳ್ಳತನದಿಂದ ಗೆದ್ದಿದ್ದರು: ಆರಗ ಜ್ಞಾನೇಂದ್ರ

ರಾಹುಲ್ ಗಾಂಧಿ ಅವರ ದಿಟ್ಟ ಹೋರಾಟಕ್ಕೆ ಸಂಪೂರ್ಣ ಬೆಂಬಲ: ಡಿಸಿಎಂ ಡಿ.ಕೆ. ಶಿವಕುಮಾರ್

ಮತಗಳ್ಳತನ, ನರೇಂದ್ರ ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕತೆಯಿಲ್ಲ: ಸಿದ್ದರಾಮಯ್ಯ

ಅನೇಕ ಕ್ಷೇತ್ರಗಳಲ್ಲಿ ಮತಗಳ್ಳತನ: ಪ್ರಧಾನಿ, ಚುನಾವಣಾ ಆಯೋಗದ ವಿರುದ್ಧ ಬೆಂಗಳೂರಿನಲ್ಲಿ ಗುಡುಗಿದ ರಾಹುಲ್‌

ಧರ್ಮಸ್ಥಳ: ಕಳೇಬರಹ ಶೋಧ ಪ್ರಕರಣಕ್ಕೆ ಹೊಸ ಟ್ವಿಸ್ಟ್‌, 13ನೇ ಪಾಯಿಂಟ್ ಬಿಟ್ಟು ಹೊಸ ಸ್ಥಳದತ್ತ ಎಸ್‌ಐಟಿ

ಮುಂದಿನ ಸುದ್ದಿ
Show comments