Webdunia - Bharat's app for daily news and videos

Install App

ಬಡ್ಡಿದರ ಕಡಿತ: ಅರುಣ್ ಜೇಟ್ಲಿಯಿಂದ ರಘುರಾಮ್ ರಾಜನ್ ಭೇಟಿ

Webdunia
ಗುರುವಾರ, 27 ನವೆಂಬರ್ 2014 (20:05 IST)
ಮುಂದಿನ ವಾರ ರಿಸರ್ವ್ ಬ್ಯಾಂಕ್ ಪಾಲಿಸಿ ಸಭೆ ಮಾಡುತ್ತಿರುವ ಸಂದರ್ಭದಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ಅವರನ್ನು ಡಿ.1ರಂದು ಭೇಟಿ ಮಾಡಿ ಬಡ್ಡಿದರಗಳಲ್ಲಿ ಕಡಿತ ಮಾಡುವಂತೆ ಒತ್ತಾಯಿಸಲಿದ್ದಾರೆ.
 
ಬಡ್ಡಿದರ ಇಳಿಕೆಯಿಂದ ವಾಹನೋದ್ಯಮ ಮತ್ತು ಗೃಹನಿರ್ಮಾಣ ಕ್ಷೇತ್ರಗಳಿಗೆ ನೆರವಾಗುತ್ತದೆ ಎಂದು ಮೂಲವೊಂದು ತಿಳಿಸಿದೆ. ಸೆಪ್ಟೆಂಬರ್ ತ್ರೈಮಾಸಿಕದ ಒಟ್ಟು ದೇಶೀಯ ಉತ್ಪನ್ನದ ಅಂಕಿಅಂಶಗಳಲ್ಲಿ ಮುಂಚಿನ ತ್ರೈಮಾಸಿಕಕ್ಕಿಂತ ಆರ್ಥಿಕ ಬೆಳವಣಿಗೆ ಕುಂಠಿತವಾಗಿರುವುದನ್ನು ತೋರಿಸಿದೆ ಎಂದು ಮೂಲಗಳು ಹೇಳಿವೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments