Webdunia - Bharat's app for daily news and videos

Install App

ಟಿಕೆಟ್‌ರಹಿತ ಪ್ರಯಾಣ ತಪ್ಪಿಸುವುದಕ್ಕೆ ಉಪಾಯ ಹುಡುಕಿ: ಸುರೇಶ್ ಪ್ರಭು ಸಲಹೆ

Webdunia
ಮಂಗಳವಾರ, 30 ಜೂನ್ 2015 (20:03 IST)
ರೈಲುಗಳಲ್ಲಿ ಟಿಕೆಟ್ ರಹಿತ ಪ್ರಯಾಣ ಮಾಡುವುದನ್ನು ತಪ್ಪಿಸಲು ಪೂರ್ಣ ಸ್ವರೂಪದ ವಿಧಾನ ರೂಪಿಸುವಂತೆ ರೈಲ್ವೆ ಸಚಿವ ಸುರೇಶ್ ಪ್ರಭು ಐಐಟಿ ವಿದ್ಯಾರ್ಥಿಗಳಿಗೆ ಸೂಚಿಸಿದ್ದಾರೆ.

ಐಐಟಿ ಹಳೆ ವಿದ್ಯಾರ್ಥಿಗಳು ಮತ್ತು ಹಾಲಿ ವಿದ್ಯಾರ್ಥಿಗಳ ಕೂಟ ಮತ್ತು ಇತರ ಪ್ರಮುಖ ಸಂಸ್ಥೆಗಳಾದ ರಾಷ್ಟ್ರೀಯ ಕಾನೂನು ವಿವಿ ಮತ್ತು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ರೈಲ್ವೆಯಲ್ಲಿ ಅನೇಕ ಸವಾಲುಗಳಿದ್ದು, ಅದನ್ನು ಪರಿಹರಿಸಬೇಕಿದೆ. ಆದರೆ ಅದನ್ನು ನಿಭಾಯಿಸುವುದು ಹೇಗೆ ಎನ್ನುವುದು ಈಗಿರುವ ಪ್ರಶ್ನೆಯಾಗಿದೆ. 
 
ಭಾರತೀಯ ರೈಲ್ವೆಯಲ್ಲಿ ಯುವಜನರನ್ನು ತೊಡಗಿಸುವ ಗುರಿ ಹೊಂದಿರುವ ಪ್ರಭು, ರೈಲ್ವೆಯಲ್ಲಿ ಸೌಲಭ್ಯಗಳ ಸುಧಾರಣೆಗೆ ನಾವೀನ್ಯದ ಉಪಾಯಗಳನ್ನು ಸೂಚಿಸುವಂತೆ ತಿಳಿಸಿದರು.

ನೀರಿನ ಕೊರತೆ ಸಮಸ್ಯೆಯಾಗಿರುವುದರಿಂದ ನೀರನ್ನು ಬಳಸದೇ ಅಥವಾ ಕಡಿಮೆ ನೀರನ್ನು ಬಳಸಿ ದುರ್ವಾಸನೆರಹಿತ ಟಾಯ್ಲೆಟ್ ನಿರ್ಮಾಣ ಸಾಧ್ಯವೇ ಎಂದು ಸುರೇಶ್ ಪ್ರಭು ಪ್ರಶ್ನಿಸಿದರು.  ರೈಲಿನಲ್ಲಿ ಟಿಕೆಟಿಲ್ಲದೇ ಪ್ರಯಾಣವನ್ನು ಪ್ರಸ್ತಾಪಿಸಿ, ಟಿಕೆಟ್ ರಹಿತ ಪ್ರಯಾಣವನ್ನು ತಪ್ಪಿಸುವುದು ಹೇಗೆ, ಅದಕ್ಕೆ ಪೂರ್ಣಸ್ವರೂಪದ ಪರಿಹಾರವಿದೆಯೇ ಎಂದು ಪ್ರಶ್ನಿಸಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments