Webdunia - Bharat's app for daily news and videos

Install App

Gold price today: ಲಕ್ಷದ ಅಂಚಿಗೆ ಬಂದು ನಿಂತ ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

Krishnaveni K
ಭಾನುವಾರ, 13 ಏಪ್ರಿಲ್ 2025 (11:00 IST)
ಬೆಂಗಳೂರು: ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆ ಏರಿಕೆಯಾಗುತ್ತಲೇ ಇದೆ. ಇಂದಂತೂ ಚಿನ್ನದ ಬೆಲೆ ದಾಖಲೆ ಮಟ್ಟಕ್ಕೆ ತಲುಪಿದ್ದು ಲಕ್ಷ ತಲುಪಲು ಇನ್ನೇನು ಕೆಲವೇ ಹೆಜ್ಜೆ ಬಾಕಿ ಎನ್ನುವಂತಿದೆ. ಇಂದು ಪರಿಶುದ್ಧ ಚಿನ್ನದ ದರ ಎಷ್ಟು ಏರಿಕೆಯಾಗಿದೆ ಎಂಬ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
99.9 ಶುದ್ಧತೆಯ ಚಿನ್ನದ ಬೆಲೆ ಭಾರೀ ಏರಿಕೆ ಕಾಣುತ್ತಲೇ ಇತ್ತು.ಇಂದು ದಾಖಲೆಯ ಮಟ್ಟಕ್ಕೆ ಏರಿಕೆಯಾಗಿದೆ. ಕಳೆದ ಎರಡುದಿನಗಳಿಂದಲೂ ಚಿನ್ನದ ಬೆಲೆಯಲ್ಲಿ ಸ್ವಲ್ಪ ಪ್ರಮಾಣದಲ್ಲಿ ಏರಿಕೆಯಾಗುತ್ತಲೇ ಇತ್ತು. ಆದರೆ ಇಂದಂತೂ ಗಗನ ಕುಸುಮವಾಗಿದೆ. ಎಲ್ಲಾ ದಾಖಲೆಗಳನ್ನೂ ಮೀರಿ ಏರಿಕೆಯಾಗಿದೆ. ನಿನ್ನೆ ಪರಿಶುದ್ಧ ಚಿನ್ನದ ಬೆಲೆ 96, 610 ರೂ.ಗಳಾಗಿತ್ತು. ಇಂದು ಏಕಾಏಕಿ 4 ಸಾವಿರ ರೂ. ಏರಿಕೆಯಾಗಿದ್ದು, 97, 000 ರೂ.ಗೆ ಬಂದು ನಿಂತಿದೆ. ಇದು ಇತ್ತೀಚೆಗಿನ ದಿನಗಳಲ್ಲೇ ದಾಖಲೆಯಾಗಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು ಯಥಾ ಸ್ಥಿತಿಯಲ್ಲಿದೆ. ಇಂದು 22 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಪ್ರತೀ ಗ್ರಾಂಗೆ 8,770 ರೂ. ರಷ್ಟಿದೆ. 24 ಕ್ಯಾರೆಟ್ ಚಿನ್ನದ ಬೆಲೆಯಲ್ಲೂ ಇಂದು 9,567 ರೂ. ಗಳಷ್ಟಿದೆ. 18 ಕ್ಯಾರೆಟ್ ಚಿನ್ನದ ಬೆಲೆಯಲ್ಲಿ ಇಂದು ಗ್ರಾಂಗೆ 7,176 ರೂ. ರಷ್ಟಾಗಿದೆ.

ಬೆಳ್ಳಿ ದರ
ಬೆಳ್ಳಿ ದರವೂ ನಿರಂತರವಾಗಿ ಏರಿಕೆಯಾಗುತ್ತಲೇ ಇದೆ. ನಿನ್ನೆ ಭಾರೀ ಏರಿಕೆಯಾಗಿದೆ. ನಿನ್ನೆ ಬೆಳ್ಳಿ ದರ ಪ್ರತೀ ಕೆ.ಜಿ.ಗೆ 2,900  ರೂಗಳಷ್ಟು ಏರಿಕೆಯಾಗಿತ್ತು. ಇಂದು ಬೆಲೆ ಯಥಾ ಸ್ಥಿತಿಯಲ್ಲಿದೆ. ಪ್ರತೀ ಕೆ.ಜಿ.ಗೆ 1,00,000 ರೂ.ಗೆ ಬಂದು ನಿಂತಿದೆ. ಕಳೆದ ಎರಡು ತಿಂಗಳಿನಿಂದ ಬೆಳ್ಳಿ ಬೆಲೆಯಲ್ಲೂ ದಿನೇ ದಿನೇ ಏರಿಕೆಯಾಗುತ್ತಲೇ ಇತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments