Webdunia - Bharat's app for daily news and videos

Install App

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ವಾಹನ ಸವಾರರಿಗೆ ಬೆಸ್ಕಾಂ ಕಡೆಯಿಂದ ಸಿಹಿ ಸುದ್ದಿ

Webdunia
ಶನಿವಾರ, 17 ನವೆಂಬರ್ 2018 (14:04 IST)
ಬೆಂಗಳೂರು : ವಾಹನ ಸವಾರರಿಗೆ ಬೆಸ್ಕಾಂ ಕಡೆಯಿಂದ ಒಂದು ಸಿಹಿ ಸುದ್ಧಿ.ಇನ್ನುಮುಂದೆ ವಾಹನ ಸವಾರರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಚಿಂತಿಸುವ ಅಗತ್ಯವಿಲ್ಲ.


ಹೌದು. ಬೆಸ್ಕಾಂ ವಾಹನ ಸವಾರರಿಗೆ ಕಡಿಮೆ ದರದಲ್ಲಿ ವಿದ್ಯುತ್ ವಾಹನಗಳಿಗೆ ಚಾರ್ಜಿಂಗ್ ಮಾಡುವ ಕೇಂದ್ರಗಳನ್ನು ಸ್ಥಾಪಿಸಿದೆ. ಸಿಎಂ ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ನೂತನ ಚಾರ್ಜಿಂಗ್ ಕೇಂದ್ರಗಳಿಗೆ ಚಾಲನೆ ನೀಡಿದ್ದಾರೆ.


ಬೈಕ್ ಮತ್ತು ಕಾರುಗಳಿಗೆ ಚಾರ್ಜಿಂಗ್ ಕೇಂದ್ರದ ಮೂಲಕ ಚಾರ್ಜ್ ಮಾಡಲು ಬೆಂಗಳೂರಿನಲ್ಲಿ 14 ಕಡೆ ಚಾರ್ಜಿಂಗ್ ಸ್ಟೇಷನ್ ಗಳ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಬೆಸ್ಕಾಂ ಕೇಂದ್ರ ಕಚೇರಿ, ವಿಧಾನಸೌಧ ಹಾಗೂ ಕೆಇಆರ್ ಸಿ ಕಚೇರಿಯಲ್ಲಿ ಈ ವ್ಯವಸ್ಥೆ ಇರಲಿದೆ. ಪ್ರತಿ ಯೂನಿಟ್ ಚಾರ್ಜ್ ಗೆ 4 ರೂಪಾಯಿ 85 ಪೈಸೆ ನಿಗದಿ ಪಡಿಸಿದ್ದು, ಕಿಲೋ ವ್ಯಾಟ್ ಗೆ 50 ರೂಪಾಯಿ ಆಗಲಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಶಿಖಾ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments