Webdunia - Bharat's app for daily news and videos

Install App

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ವಾಹನ ಸವಾರರಿಗೆ ಬೆಸ್ಕಾಂ ಕಡೆಯಿಂದ ಸಿಹಿ ಸುದ್ದಿ

Webdunia
ಶನಿವಾರ, 17 ನವೆಂಬರ್ 2018 (14:04 IST)
ಬೆಂಗಳೂರು : ವಾಹನ ಸವಾರರಿಗೆ ಬೆಸ್ಕಾಂ ಕಡೆಯಿಂದ ಒಂದು ಸಿಹಿ ಸುದ್ಧಿ.ಇನ್ನುಮುಂದೆ ವಾಹನ ಸವಾರರು ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಚಿಂತಿಸುವ ಅಗತ್ಯವಿಲ್ಲ.


ಹೌದು. ಬೆಸ್ಕಾಂ ವಾಹನ ಸವಾರರಿಗೆ ಕಡಿಮೆ ದರದಲ್ಲಿ ವಿದ್ಯುತ್ ವಾಹನಗಳಿಗೆ ಚಾರ್ಜಿಂಗ್ ಮಾಡುವ ಕೇಂದ್ರಗಳನ್ನು ಸ್ಥಾಪಿಸಿದೆ. ಸಿಎಂ ಕುಮಾರಸ್ವಾಮಿ ಅವರು ವಿಧಾನಸೌಧದಲ್ಲಿ ನೂತನ ಚಾರ್ಜಿಂಗ್ ಕೇಂದ್ರಗಳಿಗೆ ಚಾಲನೆ ನೀಡಿದ್ದಾರೆ.


ಬೈಕ್ ಮತ್ತು ಕಾರುಗಳಿಗೆ ಚಾರ್ಜಿಂಗ್ ಕೇಂದ್ರದ ಮೂಲಕ ಚಾರ್ಜ್ ಮಾಡಲು ಬೆಂಗಳೂರಿನಲ್ಲಿ 14 ಕಡೆ ಚಾರ್ಜಿಂಗ್ ಸ್ಟೇಷನ್ ಗಳ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಹಂತದಲ್ಲಿ ಬೆಸ್ಕಾಂ ಕೇಂದ್ರ ಕಚೇರಿ, ವಿಧಾನಸೌಧ ಹಾಗೂ ಕೆಇಆರ್ ಸಿ ಕಚೇರಿಯಲ್ಲಿ ಈ ವ್ಯವಸ್ಥೆ ಇರಲಿದೆ. ಪ್ರತಿ ಯೂನಿಟ್ ಚಾರ್ಜ್ ಗೆ 4 ರೂಪಾಯಿ 85 ಪೈಸೆ ನಿಗದಿ ಪಡಿಸಿದ್ದು, ಕಿಲೋ ವ್ಯಾಟ್ ಗೆ 50 ರೂಪಾಯಿ ಆಗಲಿದೆ ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಶಿಖಾ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

B Dayanand Suspend: ಸಿಎಂಗೆ ಸಾಲು ಸಾಲು ಪ್ರಶ್ನೆ ಕೇಳಿದ ಪ್ರತಾಪ್ ಸಿಂಹ

UP Encounter: 3 ವರ್ಷದ ಬಾಲಕಿಯನ್ನು ರೇಪ್ ಮಾಡಿದ ಆರೋಪಿ ಯುಪಿ ಪೊಲೀಸರಿಂದ ಎನ್ ಕೌಂಟರ್

Bengaluru Stampede: ಡಿಸಿಎಂ ವಿರುದ್ದವೇ ಆರೋಪಿಸಿ, ಪತಿಯ ಬಂಧನ ಪ್ರಶ್ನಿಸಿದ ನಿಖಿಲ್ ಸೋಸಲೆ ಪತ್ನಿ

ದುರ್ಘಟನೆಯಲ್ಲಿ ಪೊಲೀಸರನ್ನು ಹರಕೆಯ ಕುರಿ ಮಾಡಿದ್ದಾರೆ: ವಿಜಯೇಂದ್ರ

Chenab bridge inauguration, ಬ್ರಿಟಿಷರು ಮಾಡಲು ಸಾಧ್ಯವಾಗದ್ದನ್ನು, ಮೋದಿ ಮಾಡಿ ತೋರಿಸಿದ್ದಾರೆ: ಸಿಎಂ ಒಮರ್‌ ಅಬ್ದುಲ್ಲಾ

ಮುಂದಿನ ಸುದ್ದಿ
Show comments