Webdunia - Bharat's app for daily news and videos

Install App

ಕೇಂದ್ರದಿಂದ ಜವಳಿ ಉತ್ಪಾದಕರಿಗೊಂದು ಸಿಹಿಸುದ್ದಿ

Webdunia
ಗುರುವಾರ, 9 ಆಗಸ್ಟ್ 2018 (15:25 IST)
ನವದೆಹಲಿ : ಕೇಂದ್ರ ಸರಕಾರವು ದೇಶೀಯ ಜವಳಿ ಮತ್ತು ಗಾರ್ಮೆಂಟ್ಸ್ ವಲಯಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ 501 ಜವಳಿ ಮತ್ತು ಅಪಾರಲ್‌ ಉತ್ಪನ್ನಗಳ ಮೇಲಿನ ಆಮದು ಸುಂಕವನ್ನು ಶೇ.20ಕ್ಕೆ ಹೆಚ್ಚಳ ಮಾಡಿದೆ.


ಜವಳಿ ಇಲಾಖೆಯು ಆಮದು ಸುಂಕ ಹೆಚ್ಚಳ ಮಾಡುವಂತೆ ಬೇಡಿಕೆಯನ್ನು ಸಲ್ಲಿಸಿತ್ತು. ಇದನ್ನು ಪರಿಗಣಿಸಿದ ಕೇಂದ್ರ ಸರಕಾರ, ಈ ನಿರ್ಧಾರ ತೆಗೆದುಕೊಂಡಿದೆ. ಸರಕಾರದ ನಿರ್ಧಾರವನ್ನು ಜವಳಿ ಸಚಿವೆ ಸ್ಮೃತಿ ಇರಾನಿ ಸ್ವಾಗತಿಸಿದ್ದಾರೆ. ಈ ನಿರ್ಧಾರದಿಂದ ದೇಶೀಯ ಜವಳಿ ಉತ್ಪಾದಕರಿಗೆ ನಿರಾಳವಾಗಲಿದ್ದು, ಉದ್ಯೋಗ ಸೃಷ್ಟಿಗೆ ಉತ್ತೇಜನ ಸಿಗಲಿದೆ ಎಂದಿದ್ದಾರೆ.


ಇದರ ಪ್ರಕಾರ ಜವಳಿ ಉತ್ಪನ್ನಗಳ ಆಮದು ಸುಂಕ ಈಗಿನ ಶೇ.10ರಿಂದ ಶೇ.20ಕ್ಕೆ ಏರಿಕೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments