Webdunia - Bharat's app for daily news and videos

Install App

ಕೇಂದ್ರದಿಂದ ಜವಳಿ ಉತ್ಪಾದಕರಿಗೊಂದು ಸಿಹಿಸುದ್ದಿ

Webdunia
ಗುರುವಾರ, 9 ಆಗಸ್ಟ್ 2018 (15:25 IST)
ನವದೆಹಲಿ : ಕೇಂದ್ರ ಸರಕಾರವು ದೇಶೀಯ ಜವಳಿ ಮತ್ತು ಗಾರ್ಮೆಂಟ್ಸ್ ವಲಯಕ್ಕೆ ಪ್ರೋತ್ಸಾಹ ನೀಡುವ ಸಲುವಾಗಿ 501 ಜವಳಿ ಮತ್ತು ಅಪಾರಲ್‌ ಉತ್ಪನ್ನಗಳ ಮೇಲಿನ ಆಮದು ಸುಂಕವನ್ನು ಶೇ.20ಕ್ಕೆ ಹೆಚ್ಚಳ ಮಾಡಿದೆ.


ಜವಳಿ ಇಲಾಖೆಯು ಆಮದು ಸುಂಕ ಹೆಚ್ಚಳ ಮಾಡುವಂತೆ ಬೇಡಿಕೆಯನ್ನು ಸಲ್ಲಿಸಿತ್ತು. ಇದನ್ನು ಪರಿಗಣಿಸಿದ ಕೇಂದ್ರ ಸರಕಾರ, ಈ ನಿರ್ಧಾರ ತೆಗೆದುಕೊಂಡಿದೆ. ಸರಕಾರದ ನಿರ್ಧಾರವನ್ನು ಜವಳಿ ಸಚಿವೆ ಸ್ಮೃತಿ ಇರಾನಿ ಸ್ವಾಗತಿಸಿದ್ದಾರೆ. ಈ ನಿರ್ಧಾರದಿಂದ ದೇಶೀಯ ಜವಳಿ ಉತ್ಪಾದಕರಿಗೆ ನಿರಾಳವಾಗಲಿದ್ದು, ಉದ್ಯೋಗ ಸೃಷ್ಟಿಗೆ ಉತ್ತೇಜನ ಸಿಗಲಿದೆ ಎಂದಿದ್ದಾರೆ.


ಇದರ ಪ್ರಕಾರ ಜವಳಿ ಉತ್ಪನ್ನಗಳ ಆಮದು ಸುಂಕ ಈಗಿನ ಶೇ.10ರಿಂದ ಶೇ.20ಕ್ಕೆ ಏರಿಕೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನದ ದರ ಇಂದು ಮತ್ತಷ್ಟು ಕಡಿಮೆ

Indore Raja Raguvamshi murder: ಸೋನಮ್, ಪ್ರಿಯಕರ ಮಾಡಿದ ಈ ಒಂದು ತಪ್ಪಿನಿಂದ ಸಿಕ್ಕಿಬಿದ್ದಿದ್ದು ಹೇಗೆ

ಮುಂದಿನ ಸುದ್ದಿ
Show comments